ಜಿಲ್ಲಾಧಿಕಾರಿಗಳೇ ಕೋವಿಡ್ ವಿರುದ್ಧ ಹೋರಾಟದ ಯುದ್ಧ ಕಮಾಂಡರ್ ಗಳು: ಪ್ರಧಾನಿ ಮೋದಿ

ತಮ್ಮ ಅಗತ್ಯಗಳಿಗೆ ತಕ್ಕಂತೆ ಮಾರ್ಪಡಿಸಿಕೊಳ್ಳುತ್ತಾರೆ. ಇದು ನಮ್ಮ ಹಳ್ಳಿಗಳ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Team Udayavani, May 18, 2021, 3:52 PM IST

ಜಿಲ್ಲಾಧಿಕಾರಿಗಳೇ ಕೋವಿಡ್ ವಿರುದ್ಧ ಹೋರಾಟದ ಯುದ್ಧ ಕಮಾಂಡರ್ ಗಳು: ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ ವಿರುದ್ಧ ನೀವು ಯುದ್ಧ ಕಮಾಂಡರ್ ಗಳ ರೀತಿ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಮೇ 18) ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಸಲಹೆ ನೀಡಿದರು.

ಇದನ್ನೂ ಓದಿ:ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ಕೋಚ್ ಆಗಿ ಶಿವಸುಂದರ್ ದಾಸ್ ಆಯ್ಕೆ

ಭಾರತಕ್ಕೆ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಟ ನಡೆಸಲು ನಿಮ್ಮೆಲ್ಲರ ಪಾತ್ರ ತುಂಬಾ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಈ ಹೋರಾಟದಲ್ಲಿ ನೀವು(ಜಿಲ್ಲಾಧಿಕಾರಿಗಳು) ಯುದ್ಧ ಕಮಾಂಡರ್ ಗಳಾಗಬೇಕು ಎಂದು ಪ್ರಧಾನಿ ಹೇಳಿದರು.

ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರವನ್ನು ಬಂದ್ ಮಾಡಿರಲಿಲ್ಲವಾಗಿತ್ತು. ಈ ವೇಳೆ ಗ್ರಾಮಸ್ಥರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುವುದನ್ನು ಕಂಡು ಅಚ್ಚರಿಗೊಳಗಾಗಿರುವುದಾಗಿ ಪ್ರಧಾನಿ ತಿಳಿಸಿದರು.

ಗ್ರಾಮಸ್ಥರು ಮಾಹಿತಿಯನ್ನು ಗ್ರಹಿಸುತ್ತಾರೆ ಮತ್ತು ಅದನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ಮಾರ್ಪಡಿಸಿಕೊಳ್ಳುತ್ತಾರೆ. ಇದು ನಮ್ಮ ಹಳ್ಳಿಗಳ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.