ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಗರಿ

ಇಂಡಿಯನ್‌ ನ್ಯಾಷನಲ್‌ ಸೈನ್ಸ್‌ ಅಕಾಡೆಮಿಯ ಉತೃಷ್ಟ ಪ್ರಶಸ್ತಿ ; ಅಗ್ರ 10ರಲ್ಲಿ ಸ್ಥಾನ

Team Udayavani, Jan 25, 2023, 8:10 AM IST

11-adsadas-d

ನವದೆಹಲಿ: ವಿಜ್ಞಾನ ಕ್ಷೇತ್ರದಲ್ಲಿನ ವಿವಿಧ ಸಂಶೋಧನೆ ಹಾಗೂ ಸಾಧನೆಗಳನ್ನು ಪರಿಗಣಿಸಿ, ನವದೆಹಲಿಯ ಇಂಡಿಯನ್‌ ನ್ಯಾಷನಲ್‌ ಸೈನ್ಸ್‌ ಅಕಾಡೆಮಿ (ಐಎನ್‌ಎಸ್‌ಎ) ಕೊಡಮಾಡುವ ಯಂಗ್‌ ಸೈಂಟಿಸ್ಟ್‌ ವಾರ್ಷಿಕ ಪ್ರಶಸ್ತಿ ಪುರಸ್ಕಾರಕ್ಕೆ ಕರ್ನಾಟಕದ 10 ಯುವ ವಿಜ್ಞಾನಿಗಳು ಭಾಜನರಾಗಿದ್ದಾರೆ.

ಅಕಾಡೆಮಿ ನೀಡುವ ಅತ್ಯಂತ ಉತ್ಕೃಷ್ಟ ಪ್ರಶಸ್ತಿ ಇದಾಗಿದ್ದು, ಪ್ರತಿ ವರ್ಷ 40 ಯುವ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ವರ್ಷ 42 ಯುವ ವಿಜ್ಞಾನಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದ ಬೆಂಗಳೂರಿನಲ್ಲಿ ವ್ಯಾಸಂಗ ಹಾಗೂ ಉದ್ಯೋಗ ಮಾಡುತ್ತಿರುವ ಮಾಡಿದ 9 ವಿಜ್ಞಾನಿಗಳು ಹಾಗೂ ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ ಓರ್ವ ವಿಜ್ಞಾನಿ ಸೇರಿದ್ದಾರೆ.

ಬೆಂಗಳೂರಿನ ಜೆಎನ್‌ಸಿಎಎಸ್‌ಆರ್‌ನ ಸರಿತ್‌ ಎಸ್‌.ಅಗಸ್ತಿ, ಟಿಐಎಫ್ಆರ್‌ನ ಡಾ.ಸುಭ್ರೋ ಭಟ್ಟಾಚಾರ್ಜಿ, ಪ್ರಸ್ಟೀಜ್‌ ಟೆಕ್‌ಪಾರ್ಕ್‌ನ ಡಾ.ಸಿದ್ಧಾರ್ಥ ಚೌಧರಿ, ಐಐಟಿಯ ಡಾ. ಶ್ರಿಮೋಂಟಾ ಗಾಯೆನ್‌, ಡಾ. ಶ್ರೀ ಶೂಭೋಜಾಯ್‌ ಗುಪ್ತಾ, ಡಾ. ಮೋಹಿತ್‌ ಕುಮಾರ್‌ ಜಾಲಿ, ಐಸಿಟಿಎಸ್‌ನ ಡಾ.ಮಾನಸ್‌ ಶ್ರೀಕಾಂತ್‌ ಕುಲಕರ್ಣಿ, ಐಐಎಸ್‌ಸಿಯ ಡಾ. ವೆಂಕಟೇಶ್‌ ರಾಜೇಂದ್ರನ್‌, ಅಶೋಕಾ ಟ್ರಸ್ಟ್‌ ಫಾರ್‌ ರಿಸರ್ಚ್‌ ಎಕಾಲಜಿ ಆ್ಯಂಡ್‌ ಎನ್ವಿರಾನ್‌ಮೆಂಟ್‌ನ ಡಾ.ಅಸ್ಮಿತಾ ಸೇನ್‌ ಗುಪ್ತಾ ಹಾಗೂ ಎನ್‌ಐಟಿ ಮಂಗಳೂರಿನ ಡಾ.ದೇವಶ್ರೀ ಚಕ್ರವರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಗ್ರ 10ರಲ್ಲೂ ಮೂವರಿಗೆ ಸ್ಥಾನ
ಬೆಂಗಳೂರಿನ ಜೆಎನ್‌ಸಿಎಎಸ್‌ಆರ್‌ನ ಸರಿತ್‌ ಎಸ್‌. ಅಗಸ್ತಿ, ಟಿಐಎಫ್ಆರ್‌ ಬೆಂಗಳೂರಿನ ಡಾ.ಸುಭೊÅà ಭಟ್ಟಾಚಾರ್ಜಿ ಹಾಗೂ ಎನ್‌ಐಟಿ ಮಂಗಳೂರಿನ ಡಾ. ದೇವಶ್ರೀ ಚಕ್ರವರ್ತಿ ಅವರು ಪ್ರಶಸ್ತಿಗೆ ಭಾಜನರಾದವರ ಪೈಕಿ ಅಗ್ರ 10 ವಿಜ್ಞಾನಿಗಳ ಸಾಲಿನಲ್ಲಿ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.