ರಾಶಿಫಲ: ಈ ರಾಶಿಯವರು ವ್ಯಾಪಾರ, ವ್ಯವಹಾರದಲ್ಲಿ ಸದ್ಯದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ.


Team Udayavani, Apr 16, 2021, 7:38 AM IST

ರಾಶಿಫಲ:

16-04-2021

ಮೇಷ: ಮಾನಸಿಕವಾಗಿ ಒತ್ತಡ, ವರಮಾನದಲ್ಲಿ ಅಸ್ಥಿರತೆ, ಸಣ್ಣಪುಟ್ಟ ಸಮಸ್ಯೆಗಳನ್ನು ಹೊರತುಪಡಿಸಿದರೆ ಕಾರ್ಯ ನಿರ್ವಹಣೆಗಳಲ್ಲಿ ಶ್ರಮವು ದೊಡ್ಡ ಪ್ರಮಾಣದಲ್ಲಿ ಕಡಿಮೆ ಆಗಲಿದೆ. ಶುಭಫ‌ಲಗಳು ಅನುಭವಕ್ಕೆ ಬರಲಿದೆ.

ವೃಷಭ: ಸಾಂಸಾರಿಕವಾಗಿ ಉತ್ತಮ ಬದಲಾವಣೆ ಇದೆ. ಶುಭ ಕಾರ್ಯದಲ್ಲಿ ಪ್ರಗತಿ ಕಂಡು ಬರುವುದು. ಉದ್ಯೋಗದಲ್ಲಿ ಸಫ‌ಲತೆ ಪ್ರಾಪ್ತಿ ಇದೆ. ಅನಿರೀಕ್ಷಿತ ರೀತಿಯಲ್ಲಿ ನಿಮ್ಮ ಕಾರ್ಯಸಾಧನೆಯಾಗಲಿದೆ. ಕಾರ್ಯದಲ್ಲಿ ವಿಳಂಬವಿದೆ.

ಮಿಥುನ: ಧನವ್ಯಯವು ಹಲವು ರೀತಿಯಲ್ಲಿ ಕಂಡು ಬರುವುದು. ಆದರೂ ಅದರಲ್ಲಿ ಸಫ‌ಲತೆ ಹಾಗೂ ಸಮಾಧಾನ ಕಂಡುಬರುವುದು. ಮನೋವ್ಯಾಕುಲತೆಗೆ ಗುರಿಯಾಗದಿರಿ. ಮನಸ್ಸಿನ ಎಣಿಕೆಯಂತೆ ಕಾರ್ಯಗಳು ನಡೆದಾವು.

ಕರ್ಕ: ಹಿಡಿದ ಕಾರ್ಯವನ್ನು ಛಲ ಹಿಡಿದು ಮುಂದುವರಿಸಿದರೆ ಸಾರ್ಥಕತೆ ಕಂಡು ಬರುವುದು. ಅತಿಥಿಗಳ ಆಗಮನದಿಂದ ಸಂತಸವಾಗಲಿದೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ. ನೀವು ಒಳ್ಳೆಯದು ಮಾಡಲು ಹೋದರೆ ಕೆಟ್ಟ ಮಾತು ಬಂದೀತು.

ಸಿಂಹ: ಕುಟುಂಬದ ಜನರ ಸಹಕಾರವು ಉತ್ತಮವಿದ್ದು ಮಾನಸಿಕವಾಗಿ ತೃಪ್ತಿ ದೊರಕಲಿದೆ. ಹಿತಶತ್ರುಗಳ ಚಲನೆಯ ಮೇಲೆ ಕಣ್ಣಿಡಿರಿ. ಮಾತಿಗೆ ಮರುಳಾಗದಿರಿ. ಕಾರ್ಯಸಾಧನೆಯಲ್ಲಿ ಯಶಸ್ಸು ತೋರಿ ಮನೋಕಾಮನೆ ಪೂರ್ಣವಾದೀತು.

ಕನ್ಯಾ: ಕಾರ್ಯಸಾಧನೆಯಲ್ಲಿ ಹೆಚ್ಚಿನ ಯಶಸ್ಸು ತೋರಿಬಂದು ಒಳ್ಳೆಯ ಕೀರ್ತಿ ಗಳಿಸುವಿರಿ. ಇದಕ್ಕೆ ನಿಮ್ಮ ತಾಳ್ಮೆಯೇ ಕಾರಣವಾಗಲಿದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರು ಕಂಡುಬರುವುದು. ಚಿಂತಿಸಿದ ಕಾರ್ಯದಲ್ಲಿ ಸಫ‌ಲತೆ ಇದೆ.

ತುಲಾ: ಶುಭ ವಾರ್ತೆಯು ಪ್ರಕಟವಾಗಿ ಸಂತಸದಿಂದ ಸಂಭ್ರಮಿಸುವಿರಿ. ಕಾರ್ಯಕ್ಷೇತ್ರದಲ್ಲಿ ದೃಢ ಮನಸ್ಸಿನಿಂದ ಮುಂದುವರಿಯಿರಿ. ನೂತನ ದಂಪತಿಗಳಿಗೆ ಹರುಷ ತರಲಿದೆ. ಸಣ್ಣ ಮಟ್ಟಿನ ಸಂಚಾರವು ಒದಗಿ ಬರುವುದು.

ವೃಶ್ಚಿಕ: ನಿಮ್ಮೆಣಿಕೆಯಂತೆ ಕಾರ್ಯ ಜಯವಾಗುವುದರಿಂದ ಆ ಕುರಿತು ಚಿಂತೆ ಬೇಡ. ವೈವಾಹಿಕ ಜೀವನವು ಉತ್ತಮವಿದ್ದು ಸಂತಸವಿದೆ. ಅಧಿಕ ಲಾಭವಿದ್ದರೂ ಖರ್ಚುವೆಚ್ಚಗಳು ಅಧಿಕವಾಗಿ ಕಂಡುಬರಲಿದೆ. ಜಾಗ್ರತೆ ಮಾಡಿರಿ.

ಧನು: ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಹೊರೆ ಬೀಳಲಿದೆ. ವ್ಯಾಪಾರ, ವ್ಯವಹಾರದಲ್ಲಿ ಸದ್ಯದ ಮಟ್ಟಿಗೆ ಹೂಡಿಕೆ ಬೇಡ. ಆರ್ಥಿಕ ಸ್ಥಿತಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡು ಬರಲಿದೆ. ಇದ್ದುದನ್ನು ಇದ್ದ ಹಾಗೆ ನಡೆಸಿಕೊಂಡು ಹೋಗಿರಿ.

ಮಕರ: ಗುರುಹಿರಿಯರ ಮಾರ್ಗದರ್ಶನದಿಂದ ಮುನ್ನ ತೋರಿಬರುವುದು. ಉದ್ಯೋಗ ವ್ಯವಹಾರದಲ್ಲಿ ಸ್ಥಿರತೆ ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ದೂರ ಪ್ರಯಾಣದಲ್ಲಿ ಜಾಗ್ರತೆ ಮಾಡಿರಿ. ವಾಹನದಿಂದ ಅನುಕೂಲವಾಗಲಿದೆ.

ಕುಂಭ: ಕೆಲವೊಂದು ಪ್ರತಿಕೂಲ ಸ್ಥಿತಿಯಲ್ಲೂ ನಿಮ್ಮ ಕಠಿಣ ಪರಿಶ್ರಮ ಹಾಗೂ ಧ್ಯೆಯವು ಕೂಡಿ ವಿಜಯ ಪ್ರಾಪ್ತಿಯಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಅಡಚಣೆ ಕಂಡುಬರುವುದು. ಮಾನಸಿಕವಾಗಿ ಅಸ್ಥಿರತೆಯು ಕಾಡಲಿದೆ.

ಮೀನ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ದಾಯಾದಿಗಳಿಂದ ಅವಮಾನ ಪ್ರಸಂಗವಿದೆ. ಆರ್ಥಿಕ ವಾಗಿ ತುಂಬಾ ಖರ್ಚು ಕಂಡುಬರುವುದು. ಮಾನಸಿಕವಾಗಿ ಅಸ್ಥಿರತೆ ಕಾಡಲಿದೆ. ಒಂದಿಲ್ಲೊಂದು ಸಮಸ್ಯೆ ಕಾಡಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.