ತಾಯಿ ಚಿಕಿತ್ಸೆಗೆ ಮಾಡಿದ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ! ಜಿಲ್ಲೆಯಲ್ಲಿ ಎರಡನೇ ಸಾವು
Team Udayavani, Sep 27, 2020, 9:00 PM IST
ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕೃಷಿಯನ್ನೇ ನಂಬಿದ್ದ ಯುವಕನೊಬ್ಬ ತಾಯಿ ಚಿಕಿತ್ಸೆಗೆ ಮಾಡಿದ್ದ ಸಾಲ ತೀರಿಸುವ ಬಗೆ ತಿಳಿಯದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಭಾನುವಾರ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಂತಾಗಿದೆ.
ಇಂಡಿ ತಾಲೂಕ ಅಂಜುಟಗಿ ಗ್ರಾಮದ 23 ವರ್ಷದ ಕೃಷಿಯನ್ನು ನಂಬಿದ್ದ ಯುವಕ ಪುಂಡಲೀಕ ಹಂಜಗಿ ಸಾಲಬಾಧೆಗೆ ಆತ್ಮಹತ್ಯೆ ಮಾಡಿಕೊಂಡವ. ತನ್ನ ತೋಟದಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗಾಗಿ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನಲ್ಲಿ 55 ಸಾವಿರ ಹಾಗೂ ಖಾಸಗಿ 4 ಲಕ್ಷ ರೂ. ಸಾಲ ಮಾಡಿದ್ದ.
ಇದನ್ನೂ ಓದಿ:ಕೋವಿಡ್ ತಡೆ ನಿಯಮ ಉಲ್ಲಂಘನೆ: 18,500 ರೂ. ದಂಡ ಸಂಗ್ರಹ
ಎಷ್ಟೇ ಸಾಲ ಮಾಡಿ ಚಿಕಿತ್ಸೆ ನೀಡಿದರೂ ತಾಯಿ ಆರೋಗ್ಯದಲ್ಲಿ ಬದಲಾವಣೆ ಕಾಣದ ಕಾರಣ ಹಾಗೂ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್