ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು
Team Udayavani, Mar 19, 2022, 7:49 PM IST
ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ.
ಮೃತ ದುರ್ದೈವಿ ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಎಂದು ತಿಳಿದು ಬಂದಿದೆ.
ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ. ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.
ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?