ಚುಚ್ಚಿದಾಗ ನರ ಕಟ್ ಆಗಿ ಚಂದ್ರು ಸತ್ತಿದ್ದಾನೆ : ಜಮೀರ್ ಅಹ್ಮದ್ ಖಾನ್ ವಿವಾದ
Team Udayavani, Apr 11, 2022, 2:27 PM IST
ಬೆಂಗಳೂರು : ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ‘ಚುಚ್ಚಿದಾಗ ನರ ಕಟ್ ಆಗಿ ಸತ್ತು ಹೋಗಿದ್ದಾನೆ’ ಎಂದು ಜಮೀರ್ ವ್ಯಾಖ್ಯಾನಿಸಿದ್ದಾರೆ.
”ಅವನು ಕೊಲೆ ಮಾಡಬೇಕು ಎಂಬ ಉದ್ದೇಶ ಹೊಂದಿರಲಿಲ್ಲ. ಚುಚ್ಚಿದಾಗ ನರ ಕಟ್ಟಾಗಿ ಸತ್ತು ಹೋದನಂತೆ. ಅವನಿಗೆ ಕೊಲೆ ಮಾಡಬೇಕು ಅಂತ ಇರಲಿಲ್ಲ.ಆದರೆ ಅವನು ಮಾಡಿದ್ದು ತಪ್ಪು ಅವನಿಗೆ ಶಿಕ್ಷೆ ಆಗಲೇಬೇಕು,”ಎಂದು ಚಾಮರಾಜ ಪೇಟೆಯಲ್ಲಿ ಶಾಸಕ ಜಮೀರ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
”ತೊಡೆಗೆ ಚಾಕು ಚುಚ್ಚಿದ್ದಾಗ ಬ್ಲೀಡಿಂಗ್ ನಿಂತಿಲ್ಲ. ಯಾವುದೋ ನರ ಕಟ್ಟಾಗಿ ಬಿಟ್ಟಿದೆ. ಬ್ಲೀಡಿಂಗ್ ನಿಂತಿಲ್ಲ. ನಿಂತಿದ್ದರೆ ಸಾಯುತ್ತಾ ಇರಲಿಲ್ಲ.ವಿಕ್ಟೋರಿಯ ಆಸ್ಪತ್ರೆಗೆ ಕರದುಕೊಂಡು ಹೋಗಿದ್ದಾರೆ ಬಳಿಕ ಸತ್ತು ಹೋಗಿದ್ದಾನೆ” ಎಂದು ಹೇಳಿದ್ದು, ಈ ಹೇಳಿಕೆ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’