300 ಕೆ.ಜಿ. ರಂಗೋಲಿಯಲ್ಲಿ ಅರಳಿದ ತ್ರಿವಣ ಧ್ವಜ
Team Udayavani, Jan 25, 2020, 9:47 PM IST
ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಧವ ಸಂಸ್ಥೆ ವತಿಯಿಂದ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ 300 ಕೆ.ಜಿ.ರಂಗೋಲಿ ಪುಡಿಯಲ್ಲಿ ಸುಮಾರು 2 ಸಾವಿರ ಅಡಿಯ ಬೃಹತ್ ತ್ರಿವಣ ಧ್ವಜ ರಚಿಸಲಾಗಿದೆ.
ರಾಷ್ಟ್ರಾಭಿಮಾನದ ಸಂಕೇತವಾಗಿ ಬೃಹತ್ ತ್ರಿವರ್ಣ ಧ್ವಜ ರಚಿಸಿದ್ದು, ಶನಿವಾರ ಇದಕ್ಕೆ ಶಾಲಾ ಮಕ್ಕಳು, ಯುವ ಸಮೂಹ, ಬಾಂಧವ ಸಂಸ್ಥೆಯ ಸಂಸ್ಥೆಯ 40ಕ್ಕೂ ಹೆಚ್ಚು ಮಹಿಳೆಯರು ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತ್ರಿವರ್ಣ ಧ್ವಜಕ್ಕೆ ಅಂತಿಮ ರೂಪ ನೀಡಿದರು. ಶಾಸಕಿ ಸೌಮ್ಯರೆಡ್ಡಿ ಕೂಡ ಈ ಕಾರ್ಯದಲ್ಲಿ ಭಾಗವಹಿಸಿದ್ದರು.
ಕಳೆದ ಐದು ವರ್ಷಗಳಿಂದ ಗಣರಾಜ್ಯೋತ್ಸವನ್ನು ಭಿನ್ನ ರೀತಿಯಲ್ಲಿ ಆಚರಿಸಲಾಗುತ್ತಿದೆ. ಜನ ಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ರಂಗೋಲಿಯಲ್ಲಿ ತ್ರಿವರ್ಣ ಧ್ವಜ ರಚಿಸಲಾಗಿದೆ ಎಂದು ಬಾಂಧವ ಸಂಸ್ಥೆಯ ಮುಖ್ಯಸ್ಥ ಎನ್.ನಾಗರಾಜ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’