ಮನೆ ಬದಲಾಯಿಸಿರಬಹುದು, ಆದರೆ ಮನಸ್ಸು ಬದಲಾಯಿಸೋಕಾಗಲ್ಲ: ಬಿ.ಸಿ ಪಾಟೀಲ್
Team Udayavani, Dec 13, 2019, 1:02 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೃದಯದ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನೂತನ ಬಿಜೆಪಿ ಶಾಸಕ ಬಿ.ಸಿ ಪಾಟೀಲ್ ಆರೋಗ್ಯ ವಿಚಾರಿಸಿದರು.
ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ಪಕ್ಷ ಬದಲಾಯಿಸಿದ್ದೇವೆ, ಆದರೆ ಮಾನವೀಯತೆಯನ್ನು ಮನುಷ್ಯತ್ವವನ್ನು ಮರೆಯೋಕಾಗಲ್ಲ ಎಂದರು.
ಮನೆ ಬದಲಾಯಿಸಿರಬಹುದು, ಆದರೆ ಮನಸ್ಸು ಬದಲಾಯಿಸೋಕಾಗಲ್ಲ. ರಾಜಕೀಯವೇ ಬೇರೆ, ಸಂಬಂಧಗಳೇ ಬೇರೆ. ಹೀಗಾಗಿ ನಮ್ಮ ಮಾಜಿ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ ಯಾವುದೇ ರಾಜಕೀಯ ಮಾತಾಡೋಕಾಗಿಲ್ಲಎಂದು ಸಿದ್ದರಾಮಯ್ಯ ಭೇಟಿ ಬಳಿಕ ಬಿ ಸಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ