ಪ್ಲಾಸ್ಟಿಕ್ ನಿಷೇಧ; ಬಾಳೆ ಎಲೆಗೆ ಬೇಡಿಕೆಯ ನಿರೀಕ್ಷೆ
Team Udayavani, Oct 13, 2019, 9:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸಿಂಗಲ್ ಯ್ಯೂಸ್ ಪ್ಲಾಸ್ಟಿಕ್ ಬಳಕೆ ಕಡಿಮೆಯಾದ ಬಳಿಕ ಅದಕ್ಕೆ ಪರ್ಯಾಯ ಹುಟುಕಾಟ ಆರಂಭವಾಗಿದೆ. ಸದ್ಯ ಅಂಗಡಿಗಳು ಸೇರಿದಂತೆ ಇತರ ಕಡೆಗಳಲ್ಲಿ ಪ್ಲಾಸ್ಟಿಕ್ ಮೂಲಕ ಆಹಾರವನ್ನು ಕಟ್ಟಿ ಕೊಡಲಾಗುತ್ತಿದೆ. ಈ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಗೊಂಡರೆ ಅವುಗಳ ಜಾಗವನ್ನು ಬಾಳೆ ಎಲೆಗಳು ತುಂಬುವ ಸಾಧ್ಯತೆಗಳಿವೆ.
ಈಗಾಗಲೇ ಕೆಲವು ಹೊಟೇಲ್ ಗಳಲ್ಲಿ ಬಾಳೆ ಎಲೆ ಮೂಲಕ ಆಹಾರ ಕೊಡುವ ಪದ್ದತಿ ಆರಂಭವಾಗಿದೆ. ಇನ್ನು ಮುಂಬರುವ ದಿನಗಳಲ್ಲಿ ಬಾಳೆ ಎಲೆಯನ್ನು ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಬಳಸುವ ಸಾಧ್ಯತೆ ಇದೆ. ಪ್ಲಾಸ್ಟಿಕ್ ಸಂಪೂರ್ಣ ನಿಷೇಧದ ಬಳಿಕ ತಮ್ಮ ಪಾಲಿಗೆ ಭಾಗ್ಯದ ಬಾಗಲು ತೆರೆಯುವ ನಿರೀಕ್ಷೆಯಲ್ಲಿ ಬಾಳೆ ಬೆಳೆಗಾರರು ಇದ್ದಾರೆ.
ಇಂದಿನ ದಿನಗಳಲ್ಲಿ ಆನ್ ಲೈನ್ ಫುಡ್ ಮಾರಾಟ ಹೆಚ್ಚೆಚ್ಚು ಪ್ರಸಿದ್ಧವಾಗುತ್ತಿದ್ದು, ನಗರಗಳಲ್ಲಿ ಇದು ಒಂದು ಟ್ರೆಂಡ್ ಆಗಿ ಬದಲಾಗಿದೆ. ಈಗ ಹೊಟೇಲ್ ಗಳಿಗೆ ಬಂದು ತಿಂದು ಹೋಗುವವರಿಗಿಂತ ಫುಡ್ ಆರ್ಡರ್ ಮೂಲಕ ತರಿಸಿಕೊಂಡು ತಿನ್ನುವವರೇ ಹೆಚ್ಚು. ಫುಡ್ ಪಾರ್ಸೆಲ್ ಗಳಿಗೆ ಈಗ ಪ್ಲಾಸ್ಟಿಕ್ ಅನ್ನೇ ಹೆಚ್ಚು ಅವಲಂಭಿಸಲಾಗುತ್ತಿದೆ. ಪ್ಲಾಸ್ಟಿಕ್ ಬದಲು ಬಾಳೆ ಎಲೆಯನ್ನು ಬಳಸುವ ನಿರೀಕ್ಷೆ ಇದೆ. ಹೊಟೇಲ್ ಫುಡ್ ಪಾರ್ಸೆಲ್ ವಿಭಾಗದಲ್ಲೂ ಬಾಳೆ ಎಲೆಗಳು ಬಳಸಲ್ಪಟ್ಟು ಕ್ಲಿಕ್ ಆದರೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಎದುರಾಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ