ಎಚ್ಡಿಕೆ, ಸಿದ್ಧರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕ ಆರ್ ಅಶೋಕ್ ಆಗ್ರಹ
Team Udayavani, May 25, 2019, 5:49 PM IST
ಬೆಂಗಳೂರು : ಇದೀಗ ಮುಗಿದಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್ – ಜೆಡಿಎಸ್ ಆಳುವ ಮೈತ್ರಿ ಕೂಟ ಧೂಳೀಪಟವಾಗಿರುವುದರಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಡಿಸಿಎಂ ಆರ್ ಅಶೋಕ್ ಇಂದು ಶನಿವಾರ ಆಗ್ರಹಿಸಿದ್ದಾರೆ.
ರಾಜ್ಯದ 28 ಲೋಕಸಭಾ ಸೀಟುಗಳ ಪೈಕಿ 25 ಸೀಟುಗಳಿಗೆ ಮತದಾರರು ಬಿಜೆಪಿಯನ್ನು ಚುನಾಯಿಸಿದ್ದಾರೆ. ಎಂದರೆ ರಾಜ್ಯದ 224 ಸೀಟುಗಳ ಪೈಕಿ 177ಕ್ಕೂ ಹೆಚ್ಚಿನ ವಿಧಾನಸಭಾ ಸ್ಥಾನಗಳಿಗೆ ಜನರು ಬಿಜೆಪಿಯನ್ನು ಆಯ್ಕೆ ಮಾಡಿದಂತಾಗಿದೆ. ಆದುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿಎಲ್ಪಿ ನಾಯಕ ಸಿದ್ಧರಾಮಯ್ಯ ಅವರು ಈ ಕೂಡಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಕೆಳಗಿಳಿಯಬೇಕು ಎಂದವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ