ದೇವೇಗೌಡರಿಗೆ ಪ್ರಧಾನಿಯಾಗುವ, ಪ್ರಧಾನಿ ಸಲಹೆಗಾರನಾಗುವಾಸೆ: ಯಡಿಯೂರಪ್ಪ
Team Udayavani, Apr 19, 2019, 5:40 PM IST
ಬೆಂಗಳೂರು : ಕೇವಲ ಏಳು ಸ್ಥಾನಗಳಲ್ಲಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರು 2019ರ ಲೋಕಸಭಾ ಚುನಾವಣೆಯ ಬಳಿಕ ದೇಶದ ಪ್ರಧಾನಿಯಾಗುವ, ಇಲ್ಲವೇ ಪ್ರಧಾನಿಗೆ ಸಲಹೆಗಾರನಾಗುವ ದೊಡ್ಡ ಕನಸನ್ನು ಕಾಣುತ್ತಿದ್ದಾರೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾದರೆ ತಾನು ಅವರ ಪಕ್ಕದಲ್ಲೇ ಕೂರುವೆ ಎಂದು ದೇವೇಗೌಡರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುತ್ತಿದ್ದ ಬಿಜೆಪಿ ನಾಯಕ ಯಡಿಯೂರಪ್ಪ ಅವರು, ದೇವೇಗೌಡರಿಗೆ ದೇಶದ ಪ್ರಧಾನಿಯಾಗುವ ಇಲ್ಲವೇ ಪ್ರಧಾನಿಯ ಸಲಹೆಗಾರನಾಗುವ ಆಸೆ ಇರುವುದು ಸ್ಪಷ್ಟವಿದೆ ಎಂದು ಹೇಳಿದರು.
‘ಬಿಜೆಪಿ ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರ ಹಾಗೆ ನಾನು ರಾಜಕಾರಣದಿಂದ ನಿವೃತ್ತನಾಗುವುದಿಲ್ಲ; ದೇಶದ ಜನರ ಸೇವೆಯಲ್ಲಿ ತೊಡಗಿಕೊಂಡಿರುತ್ತೇನೆ’ ಎಂದು ದೇವೇಗೌಡ ಹೇಳಿದ್ದರು.
ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಬಿಜೆಪಿಯ ಜಿ ಎಸ್ ಬಸವರಾಜ್ ಎದುರಾಳಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್