ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ: ಡಿ ಕೆ ಶಿವಕುಮಾರ್
Team Udayavani, Nov 17, 2019, 11:53 AM IST
ಬೆಂಗಳೂರು: ಪಕ್ಷದ ಅಧ್ಯಕ್ಷರು ನಮ್ಮ ಪಕ್ಷದ ನಾಯಕರು ಎಲ್ಲಾ ತೀರ್ಮಾನ ಮಾಡಿದ್ದಾರೆ. ಕೆಲವು ಮೀಟಿಂಗ್ ಗೆ ನಾನು ಹೋಗಲು ಆಗಲಿಲ್ಲ. ನನ್ನದೇ ಕಾರಣದಿಂದ ಹೋಗಿಲ್ಲ. ಕಾಂಗ್ರೆಸ್ ಪಾರ್ಟಿ ಗೆಲ್ಲಬೇಕು ಅಷ್ಟೇ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಉಪ ಚುನಾವಣೆಗೆ ಉಸ್ತುವಾರಿ ವಹಿಸಿಕೊಳ್ಳದ ಸೈಲೆಂಟ್ ಆದ ವಿಚಾರದಲ್ಲಿ ಮಾತನಾಡಿದ ಡಿಕೆಶಿ, ಮಾಧ್ಯಮಗಳು ಸೈಲೆಂಟ್ ಆದ್ರೆ ನಾನು ಸೈಲೆಂಟ್ ಆಗಿರುತ್ತೇನೆ. ಕಾಂಗ್ರೆಸ್ ಪಕ್ಷ ಏನ್ ಹೇಳುತ್ತೋ ನಾನು ಅದನ್ನ ಮಾಡ್ತೀನಿ. ಕಾಂಗ್ರೆಸ್ ನಾಯಕರಿಗೂ ನನ್ನ ಪರಿಸ್ಥಿತಿ ಗೊತ್ತಿದೆ. ಹಾಗಾಗಿ ಅವರು ಎಲ್ಲವನ್ನೂ ಮಾಡ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಏನೆಲ್ಲ ಸಾಧ್ಯವೋ ಶಕ್ತಿ ಮೀರಿ ಮಾಡುತ್ತೇನೆ. ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.
ಬೆಳಗಾವಿ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪ ಮಾಡಿದ್ದರು ಎಂದು ರಮೇಶ್ ಜಾರಕಿಹೋಳಿ ಮಾಡಿರುವ ಆರೋಪ ವಿಚಾರವಾಗಿ ಮಾತನಾಡಿದ ಡಿಕೆಶಿ, ಅವರೆಲ್ಲ ದೊಡ್ಡವರು, ಅವರ ಸುದ್ದಿ ನನಗೆ ಬೇಡ. ಅವರೆಲ್ಲ ದೊಡ್ಡ ಜನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್