ದೇವೇಗೌಡರು ಲಾಭವಿಲ್ಲದೆ ಏನನ್ನೂ ಹೇಳಲ್ಲ; ಸಿದ್ದು ಹೇಳಿಕೆಗೆ ಜಮೀರ್ ಸಾಥ್
Team Udayavani, Aug 23, 2019, 2:13 PM IST
ಬೆಂಗಳೂರು:ಮಾಜಿ ಪ್ರಧಾನಿ ದೇವೇಗೌಡರು ಲಾಭವಿಲ್ಲದೆ ಏನನ್ನೂ ಹೇಳಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಸ್ಟ್ಯಾಂಡರ್ಡ್ ರಾಜಕಾರಣಿ, ಅವರು ಕೀಳುಮಟ್ಟದ ರಾಜಕಾರಣ ಮಾಡುವವರಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಸಿದ್ದರಾಮಯ್ಯನವರ ಪತ್ರಿಕಾಗೋಷ್ಠಿಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಸರಕಾರ ಪತನಕ್ಕೆ ಕುಮಾರಸ್ವಾಮಿಯೇ ಕಾರಣ. ಕುಮಾರಸ್ವಾಮಿಯವರ ಲೋಪದೋಷದಿಂದಾಗಿ ಸರಕಾರ ಬಿದ್ದಿದೆ ಎಂದರು.
ಸಿದ್ದರಾಮಯ್ಯನವರು ಯಾರಿಗೂ ಕಣ್ಣೀರು ಹಾಕಿಸಲ್ಲ. ಅವರು ಕಣ್ಣೀರು ಹಾಕಿಸುವ ವ್ಯಕ್ತಿಯೂ ಅಲ್ಲ ಎಂಬುದಾಗಿ ಹೇಳುವ ಮೂಲಕ ಜಮೀರ್ ಅಹ್ಮದ್ ಸಿದ್ದು ಪರ ಬ್ಯಾಟಿಂಗ್ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ