ವಿಧಾನಸಭಾ ಕಲಾಪ ಮುಂದೂಡಿಕೆ : ವಿಶ್ವಾಸ ಮತ ಕ್ಲೈಮ್ಯಾಕ್ಸ್ ಸೋಮವಾರ
Team Udayavani, Jul 19, 2019, 10:19 AM IST
ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಭವಿಷ್ಯ ಶುಕ್ರವಾರವೂ ನಿರ್ಧಾರವಾಗಲಿಲ್ಲ. ಇಂದು ಮಧ್ಯಾಹ್ನ 1.30 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಬೇಕೆಂಬ ರಾಜ್ಯಪಾಲರ ನಿರ್ದೇಶನವನ್ನೂ ಮೈತ್ರಿಪಕ್ಷದ ನಾಯಕರು ಗಂಭೀರವಾಗಿ ಪರಿಗಣಿಸಲಿಲ್ಲ. ದಿನವಿಡೀ ವಿಪ್ ಮತ್ತು ಅತೃಪ್ತ ಶಾಸಕರ ಗೈರಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಯಿತು.
ಮಧ್ಯಾಹ್ನ ಭೋಜನ ವಿರಾಮಕ್ಕೆ ಸದನ ಮುಂದೂಡಲ್ಪಟ್ಟಾಗ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ ಪ್ರಸಂಗವೂ ನಡೆಯಿತು. ಆದರೆ ಮಧ್ಯಾಹ್ನ ಮತ್ತೆ ಸದನ ಕಲಾಪ ಪುನರಾರಂಭಗೊಂಡಾಗಲೂ ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚಿಸುವ ಯಾವ ಲಕ್ಷಣವೂ ಕಾಣಿಸಲಿಲ್ಲ. ಇತ್ತ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆಗೆ ಪಟ್ಟು ಹಿಡಿದರೆ ಆಡಳಿತ ಪಕ್ಷದ ಸದಸ್ಯರು ಕಲಾಪ ಮುಂದೂಡುವಂತೆ ಆಗ್ರಹಿಸಿದರು. ಅಂತಿಮವಾಗಿ ಸ್ಪಿಕರ್ ರಮೇಶ್ ಕುಮಾರ್ ಅವರು ಸದನವನ್ನು ಸೋಮವಾರಕ್ಕೆ ಮುಂದೂಡಿದರು. ಇದರೊಂದಿಗೆ ಸರಕಾರದ ಭವಿಷ್ಯವೂ ಅಂದೇ ನಿರ್ಧಾರವಾಗುವ ಸಾಧ್ಯತೆ ಇದೆ.
ಶುಕ್ರವಾರದಂದು ವಿಧಾನಸಭೆಯಲ್ಲಿ ನಡೆದ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ