ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ: ಎಚ್.ಡಿ. ದೇವೇಗೌಡ
Team Udayavani, Sep 20, 2019, 1:30 PM IST
ಬೆಂಗಳೂರು: ನಾನು ಮಾತನಾಡುವುದು ಬಹಳ ಇದೆ. ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿರುವುದು ಹೌದು. ಕುಮಾರಸ್ವಾಮಿ ಟ್ವಿಟ್ ಮಾಡಿರುವುದು ಸರಿಯಾಗಿಯೇ ಇದೆ. ರಾಜಕಾರಣ ನಾಳೆಗೆ ನಿಲ್ಲಲ್ಲ. ನನ್ನ ರಾಜಕಾರಣ ನಿಲ್ಲಲ್ಲ, ಯಡಿಯೂರಪ್ಪ ಅವರದೂ ನಿಲ್ಲಲ್ಲ, ಸಿದ್ದರಾಮಯ್ಯ ಅವರದೂ ನಿಲ್ಲಲ್ಲ ಎಂದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ, ರಾಜಕಾರಣ ನಿಂತ ನೀರಲ್ಲ ಎಂದು ದೇವೇಗೌಡರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ