ಗೋವಾ ಚಿತ್ರೋತ್ಸವಕ್ಕೆ ಚಾಲನೆ: ಸುವರ್ಣ ಅಧ್ಯಾಯಕ್ಕೆ ಸಂಗೀತ ಮತ್ತು ಸಮ್ಮಾನದ ಮುಕುಟ

ಅಭಿಮಾನಿಗಳ ಋಣ ತೀರಿಸಲು ಸಾಧ್ಯವಿಲ್ಲ : ಸ್ಪೆಷಲ್ ಐಕಾನ್ ಪ್ರಶಸ್ತಿ ವಿಜೇತ ರಜನಿಕಾಂತ್ ವಿನಮ್ರ ನುಡಿ

Team Udayavani, Nov 20, 2019, 6:24 PM IST

Goa-Film-Festival-20-11

ಪಣಜಿ: ಡಾ. ಶ್ಯಾಮಪ್ರಸಾದ‌ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ 50ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬುಧವಾರ ಅದ್ಧೂರಿ ಚಾಲನೆ‌‌ ನೀಡಲಾಯಿತು. ಸಾಂಪ್ರದಾಯಿಕ ರೀತಿಯಲ್ಲಿ ಮುಖ್ಯ ಅತಿಥಿಗಳು ಜ್ಯೋತಿ ಬೆಳಗುವ ಮೂಲಕ ಉತ್ಸವವನ್ನು ಉದ್ಘಾಟಿಸಿದರು. ಆದರೆ ಇಡೀ ಉತ್ಸವಕ್ಕೆ ಖದರ್ ತುಂಬಿದ್ದು ಶಂಕರ್ ಮಹದೇವನ್ ತಂಡದ‌‌‌ ಪ್ಯೂಷನ್ ಸಂಗೀತ.

ಮರಾಠಿ ಚಲನ ಚಿತ್ರ ‘ಕತ್ಯಾರ್ ಕಲ್ಜತ್ ಘುಸ್ಲೀ’ಯ ಗಣಪತಿ ಪ್ರಾರ್ಥನಾ ಗೀತೆ ‘ಸೂರ ನಿರಾಗ ಸಹೋ’‌ದಿಂದ ಆರಂಭಿಸಿದಾಗ ಕರತಾಡನ. ಬಳಿಕ ತಮ್ಮ ಅಮೋಘ ಸಂಗೀತ ಪ್ರದರ್ಶನದ ಮೂಲಕ ಪ್ರೇಕ್ಷಕರನ್ನು ಖುಷಿ ಪಡಿಸಿದರು.

ಈ‌ ಸಂಗೀತ ರಸ‌ಸ್ವಾದದ ಬಳಿಕ ಸಚಿವರಾದಿಯಾಗಿ ಮಾತನಾಡಿದರೂ ಮತ್ತೆ ಅಮೋಘ ಕರತಾಡನ, ಸೀಟಿ ಕೇಳಿ ಬಂದಿದ್ದು ಹಿರಿಯ ನಟ ರಜನೀಕಾಂತ್ ಅವರನ್ನು ಸಮ್ಮಾನಿಸಿದ ಸಂದರ್ಭದಲ್ಲಿ. ಸುವರ್ಣ ಮಹೋತ್ಸವದ ಅಂಗವಾಗಿ ರಜನೀಕಾಂತ್ ಅವರನ್ನು ಸಮ್ಮಾನಿಸಲಾಯಿತು. ಆಗ ಜನರೆಲ್ಲಾ ಎದ್ದು ನಿಂತು ಅಭಿನಂದಿಸಿದರು.

ಈ ಗೌರವ‌ ಸ್ವೀಕರಿಸಿ ಉತ್ತರಿಸಿದ ರಜನೀಕಾಂತ್, ಈ ಗೌರವ ನನ್ನ ಚಿತ್ರಗಳ ನಿರ್ಮಾಪಕರಿಗೆ, ನಿರ್ದೆಶಕರಿಗೆ, ತಂತ್ರಜ್ಞರಿಗೆ ಸಲ್ಲಬೇಕು. ಹಾಗೆಯೇ‌‌ ನನ್ನ ಅಭಿಮಾನಿಗಳನ್ನು ಮರೆಯಲಾರೆ ಎಂದು ವಂದನೆ ಸಲ್ಲಿಸಿದರು. ಜೀವಮಾನ ಸಾಧನೆಗಾಗಿ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ‌ ಸಲ್ಲಿಸಿದವರು ನಟಿ ಹೆಸ್ಬುಲ್ಲ, ‘ಸಿನಿಮಾ ನನ್ನ ಬದುಕಿನ ಭಾಗ’ ಎಂದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.