ಪಕ್ಷೇತರರಿಗೆ ಸಚಿವ ಸ್ಥಾನ ; ಫಾರೂಕ್ಗಿಲ್ಲ ಮಂತ್ರಿ ಭಾಗ್ಯ
Team Udayavani, Jun 14, 2019, 1:27 PM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಶುಕ್ರವಾರ ಆಗಿದ್ದು,ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ರಾಜಭವನದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಜೂಭಾಯ್ವಾಲಾ ಅವರು ರಾಣಿ ಬೆನ್ನೂರು ಶಾಸಕ ಶಂಕರ್ ಮತ್ತು ಮುಳಬಾಗಿಲು ಶಾಸಕ ನಾಗೇಶ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಪ್ರಮುಖ ಸಚಿವರ ಭಾಗಿಯಾಗಿದ್ದರು.
ಆರ್.ಶಂಕರ್ ಅವರಿಗೆ ಕಾಂಗ್ರೆಸ್ ಕೋಟಾದಡಿ, ನಾಗೇಶ್ಗೆ ಜೆಡಿಎಸ್ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ.
ಮತ್ತೊಂದು ಸಚಿವ ಸ್ಥಾನವನ್ನು ಖಾಲಿ ಉಳಿಸಲಾಗಿದ್ದು, ಜೆಡಿಎಸ್ ನಾಯಕ ಬಿ.ಎಂ.ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎನ್ನಲಾಗಿತ್ತು ಆದರೆ ಕೊನೆಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ