ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

ಅಂಪೈರ್‌ ಧರ್ಮಸೇನಾ ಯಡವಟ್ಟಿಗೆ ಸೈಮನ್‌ ಟಫೆಲ್‌ ಹೇಳಿದ್ದೇನು ?

Team Udayavani, Jul 15, 2019, 5:58 PM IST

stokes

ಲಾರ್ಡ್ಸ್:‌ ಕಳಪೆ ಅಂಪೈರಿಂಗ್‌ ಗೆ ಸಾಕ್ಷಿಯಾದ 2019ರ ವಿಶ್ವಕಪ್‌ ಕೊನೆಯಾಗಿದ್ದು ಕೂಡಾ ಕಳಪೆ ಅಂಪೈರಿಂಗ್‌ ನಿಂದಲೇ.  ಮಾರ್ಟಿನ್‌ ಗಪ್ಟಿಲ್‌ ಮಾಡಿದ ಥ್ರೋವೊಂದು ಸ್ಟೋಕ್ಸ್‌ ಬ್ಯಾಟ್‌ ತಾಗಿ ಬೌಂಡರಿಗೆ ಹೋದಾಗ ಅಂಪೈರ್‌ ಧರ್ಮಸೇನಾ  ಇಂಗ್ಲೆಂಡ್‌ ಗೆ ಆರು ರನ್‌ ನೀಡಿದ್ದು ಈಗ ವಿಶ್ವದೆಲ್ಲೆಡೆ ಚರ್ಚೆಯ ವಿಷಯವಾಗಿದೆ.

ಆಗಿದ್ದೇನು ?
ವಿಶ್ವಕಪ್‌ ಫೈನಲ್‌ ಪಂದ್ಯ. ಕೊನೆಯ ಓವರ್.‌ ಇಂಗ್ಲೆಂಡ್‌ ಗೆಲ್ಲಲು ಮೂರು ಎಸೆತದಲ್ಲಿ 9 ರನ್‌ ಅಗತ್ಯವಿತ್ತು. ಬೌಲ್ಟ್‌ ಎಸೆದ ಫುಲ್‌ ಟಾಸ್‌ ಎಸೆತವನ್ನು ಸ್ಟೋಕ್ಸ್‌  ಡೀಪ್‌ ಮಿಡ್‌ ವಿಕೆಟ್‌ ಗೆ ಬಾರಿಸಿದರು. ಮೊದಲ ರನ್‌ ಕದ್ದು ಎರಡನೇ ರನ್‌ ಕದಿಯಲು ಓಡುತ್ತಾರೆ, ಆಗ ಮಿಡ್‌ ವಿಕೆಟ್‌ ನಲ್ಲಿ ಫೀಲ್ಡಿಂಗ್‌ ಮಾಡಿದಾಗ ಮಾರ್ಟಿನ್‌ ಗಪ್ಟಿಲ್‌ ರನ್‌ ಔಟ್‌ ಮಾಡಲು ಸ್ಟ್ರೈಕ್‌ ನತ್ತ ಎಸೆದಾಗ ಬಾಲ್‌ ಸ್ಟೋಕ್ಸ್‌ ಬ್ಯಾಟ್‌ ತಾಗಿ ಬೌಂಡರಿ ಗೆರೆ ತಾಗಿತ್ತು.

ಅಂಪೈರ್‌ ಕುಮಾರ ಧರ್ಮಸೇನಾ ಇಂಗ್ಲೆಂಡ್ ಗೆ ಆರು ರನ್‌ ನೀಡಿದರು. ಸ್ಟೋಕ್ಸ್‌ ಓಡಿದ ಎರಡು ರನ್‌ ಮತ್ತು ಓವರ್‌ ಥ್ರೋ ಮಾಡಿದ ನಾಲ್ಕು ರನ್.‌ ಇದುವೇ ಈಗ ಚರ್ಚೆಗೆ ಕಾರಣವಾಗಿರುವುದು.

ಪಂದ್ಯ ಮುಗಿದ ನಂತರ ಈ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಇಂಗ್ಲೆಂಡ್‌ ಗೆ ಆರು ರನ್‌ ಬದಲಾಗಿ ಐದು ರನ್‌ ನೀಡಬೇಕಿತ್ತು ಎಂಬ ವಿಶ್ಲೇಷಣೆಗಳು ನಡೆಯುತ್ತಿದೆ. ಇದರ ಕುರಿತಾಗಿ ʼಫಾಕ್ಸ್‌ ಸ್ಪೋರ್ಟ್ಸ್‌ ʼ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಅಂಪೈರ್‌ ಸೈಮನ್‌ ಟಫೆಲ್, “ ಇಂಗ್ಲೆಂಡ್‌ ಗೆ ಐದು ರನ್‌ ನೀಡಬೇಕಿತ್ತು. ಆರು ರನ್‌ ನೀಡಿರುವುದು ತಪ್ಪು. ಐಸಿಸಿ ನಿಯಮದ ಪ್ರಕಾರ ಫೀಲ್ಡರ್‌ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸಮನ್‌ ಗಳು ಪರಸ್ಪರ ದಾಟಿ ಹೋಗಿರಬೇಕು. ಆಗ ಮಾತ್ರ ಎರಡನೇ ರನ್‌ ಮಾನ್ಯವಾಗುತ್ತದೆ. ಆದರೆ ಈ ಘಟನೆಯಲ್ಲಿ ಹೀಗಾಗಿರಿಲ್ಲ. ಹಾಗಾಗಿ ಐದು ರನ್‌ ಮಾತ್ರ ನೀಡಬೇಕಿತ್ತು. ಮತ್ತು ಮುಂದಿನ ಎಸೆತವನ್ನು ಸ್ಟೋಕ್ಸ್‌ ಬದಲಾಗಿ ಆದಿಲ್‌ ರಶೀದ್‌ ಆಡಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಫೀಲ್ಡರ್‌ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸಮನ್‌ ಗಳು ಪರಸ್ಪರ ದಾಟಿ ಹೋಗಿರಬೇಕು

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

ben

ಬಾರ್‌ ನಲ್ಲಿ ಜಗಳವಾಡಿ ಜೈಲು ಸೇರಿದ್ದ ಸ್ಟೋಕ್ಸ್‌ ಈಗ ವಿಶ್ವ ಗೆದ್ದ ಸಾಧಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.