ಜೆಡಿಎಸ್ ನಲ್ಲಿ ಮದುವೆಯಾಗಿ ಕಾಂಗ್ರೆಸ್ ನಲ್ಲಿ ಸಂಸಾರ ನಡೆಸುತ್ತಿದ್ದಾರೆ: ಎಂಟಿಬಿ ನಾಗರಾಜ್
Team Udayavani, Sep 22, 2019, 2:29 PM IST
ಬೆಂಗಳೂರು: ಸಿದ್ದರಾಮಯ್ಯ ಸೇರಿದಂತೆ ಹಲವರು ಜೆಡಿಎಸ್ ನಿಂದ ಬಂದು ಕಾಂಗ್ರೆಸ್ ನಲ್ಲಿ ಸಂಸಾರ ನಡೆಸುತ್ತಿದ್ದಾರೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಭೈರತಿ ಸುರೇಶ್ ಅವರ ಬಂಡವಾಳ ನನಗೆಲ್ಲಾ ತಿಳಿದಿದೆ. ಸಿದ್ದರಾಮಯ್ಯ ಸೇರಿ ಹಲವು ನಾಯಕರು ನಮ್ಮ ಮೇಲೆ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ. ನನಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಎಸ್ ಎಂ ಕೃಷ್ಣ, ಸಿದ್ದರಾಮಯ್ಯನವರಲ್ಲ ಎಂದು ಹರಿಹಾಯ್ದರು.
ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷ ಅಧಃಪತನಕ್ಕೆ ಇಳಿದಿದೆ. ಸಿದ್ದರಾಮಯ್ಯ , ರಮೇಶ್ ಕುಮಾರ್ ,ಕೃಷ್ಣಬೈರೇಗೌಡ ಮೊದಲಾದವರು ಜೆಡಿಎಸ್ ನಿಂದ ಮದುವೆಯಾಗಿ ಕಾಂಗ್ರೇಸ್ ಗೆ ಬಂದು ಸಂಸಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ