ಗೆದ್ದವರಿಗೆ ಸಚಿವಗಿರಿ, ಉಳಿದವರ ಕಥೆ ಅವರಿಗೆ ಬಿಟ್ಟಿದ್ದು: ಈಶ್ವರಪ್ಪ
Team Udayavani, Dec 6, 2019, 2:59 PM IST
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ನಂತರ ರಾಜ್ಯದ ರಾಜಕೀಯದ ಅನಿಶ್ಚಿತತೆ ದೂರವಾಗಲಿದೆ. ಬಿಜೆಪಿ ಸರ್ಕಾರ ಭದ್ರವಾಗಲಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಅನರ್ಹ ಶಾಸಕರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗೆದ್ದವರಿಗೆ ಸಚಿವ ಸ್ಥಾನ ಖಚಿತ. ಸೋತರೆ ಸಚಿವ ಸ್ಥಾನದ ಪ್ರಶ್ನೆಯೇ ಇಲ್ಲ. ಎಂಎಲ್ ಎ ಟಿಕೆಟ್ ಇಲ್ಲವೇ ಪರಿಷತ್ ಸ್ಥಾನ ಅಂತ ಹೇಳಿದ್ದೆವು ಎಂದರು.
ಮುಂದುವರಿದು ಮಾತನಾಡಿದ ಅವರು, ಯಾರು ಟಿಕೆಟ್ ಪಡೆದು ಗೆಲ್ತಾರೋ ಅವರು ಮಿನಿಸ್ಟರ್, ಉಳಿದವರ ಕಥೆ ಅವರಿಗೆ ಬಿಟ್ಟದ್ದು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್