ಇಡೀ ದಿನ ಏನಾಯ್ತು? ;ವಿಶ್ವಾಸಮತ-ಕಲಾಪ ನಾಳೆಗೆ ಮುಂದೂಡಿಕೆ
Team Udayavani, Jul 18, 2019, 10:43 AM IST
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ನ 15 ಶಾಸಕರು ಬಂಡಾಯ ಸಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಇಂದು ವಿಶ್ವಾಸಮತ ಯಾಚನೆಯ ಅಗ್ನಿಪರೀಕ್ಷೆ ನಡೆಯಲಿದೆ.
ವಿಧಾನಸಭೆಯ ಅಧಿವೇಶನದಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಯಾರಿಗೆ ಬಹುಮತ, ಯಾರಿಗೆ ಕಂಟಕ ಎಂಬ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…