ಗಣರಾಜ್ಯೋತ್ಸವ ಸಂಭ್ರಮ: ಮಾಣಿಕ್ ಶಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
Team Udayavani, Jan 26, 2020, 9:26 AM IST
ಸಂಗ್ರಹ ಚಿತ್ರ
ಬೆಂಗಳೂರು: 71ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಅವರು ಧ್ವಜಾರೋಹಣ ಮಾಡಿದರು.
ಬೆಳಿಗ್ಗೆ 9 ಗಂಟೆಗೆ ರಾಜ್ಯಪಾಲರು ತ್ರಿವರ್ಣ ಧ್ವಜಾರೋಹಣ ಮಾಡಿದರು. ರಾಷ್ಟ್ರಗೀತೆ ಮೊಳಗುತ್ತಿದ್ದಂತೆ ಹೆಲಿಕಾಪ್ಟರ್ ನಲ್ಲಿ ಪುಷ್ಪವೃಷ್ಟಿ ಮಾಡಲಾಯಿತು.
ಸಮಾರಂಭ ನಡೆಯುತ್ತಿರುವ ಮಾಣಿಕ್ ಶಾ ಮೈದಾನದ ಸುತ್ತ ಮುತ್ತ ಬಿಗು ಭದ್ರತೆ ವಹಿಸಲಾಗಿದೆ.
ರಾಜ್ಯಪಾಲ ವಜುಭಾಯಿ ವಾಲ ಅವರು ಗಣರಾಜ್ಯೋತ್ಸವ ಸಂದೇಶ ಭಾಷಣದಲ್ಲಿ ಮೊದಲಾಗಿ ರಾಜ್ಯದ ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯ ಕೋರಿದರು. ಕರ್ನಾಟಕ ರಾಜ್ಯದ ಉತ್ತಮ ಆಡಳಿತದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದರು. ಮಹಿಳೆಯರಿಗೆ ನಿರ್ಭಿತ ವಾತಾವರಣ ಸೃಷ್ಟಿಸಬೇಕು. ಈ ಮೂಲಕ ಮಹಾತ್ಮ ಗಾಂಧೀಜಿಯವರ ಕನಸು ನನಸು ಮಾಡಬೇಕು ಎಂದರು.
ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ರಾಜ್ಯ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಹಿಳಾ ಸುರಕ್ಷಿತೆಗೆ, ಸರ್ವರ ಸ್ವಾಭಿಮಾನದ ಬದಕು ಖಾತರಿಗೊಳಿಸಬೇಕಾಗಿದೆ. 2019ರ ಆಗಸ್ಟ್ನಲ್ಲಿ ಉಂಟಾದ ಪ್ರವಾಹ ಪಿಡೀತ ಪ್ರದೇಶಗಳ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದ ನೆರವು ಒದಗಿಸಿದೆ ಎಂದು ರಾಜ್ಯಪಾಲರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ