ತನ್ವೀರ್ ಸೇಠ್ ಗೆ ಇರಿತ ಪ್ರಕರಣ: 48 ಗಂಟೆ ಏನೂ ಹೇಳಲಾಗದು ಎಂದ ವೈದ್ಯರು
Team Udayavani, Nov 18, 2019, 10:12 AM IST
ಮೈಸೂರು: ತೀವ್ರ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತನ್ವೀರ್ ಸೇಠ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕತ್ತಿನ ಭಾಗದಲ್ಲಿ ಇರಿತವಾದ ಕಾರಣ ಕತ್ತು ಮತ್ತು ಹೃದಯವನ್ನು ಸಂಪರ್ಕಿಸುವ ಎರಡು ನರಗಳು ತುಂಡಾಗಿವೆ ಎಂದು ವರದಿಯಾಗಿದೆ. ಸತತ ಐದು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ನರಗಳನ್ನು ಮರುಜೋಡಣೆ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.
ಸಂಬಂಧಿಗಳ ಭೀಗರ ಔತಣಕೂಟದಲ್ಲಿ ಭಾಗಿಯಾಗಿ ನಂತರ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ತನ್ವೀರ್ ಸೇಠ್ ಮೇಲೆ ದಾಳಿ ನಡೆದಿದೆ. ಮೈಸೂರಿನ ನಗರದ ಬನ್ನಿ ಮಂಟಪದ ಆವರಣದಲ್ಲಿ ನಡೆಯುತಿದ್ದ ಕಾರ್ಯಕ್ರಮ ಇದಾಗಿತ್ತು.
ಆರೋಪಿ ಫರಾನ್ ನನ್ನು ಬಂಧಿಸಲಾಗಿದ್ದು, ಎನ್ ಆರ್ ಠಾಣೆ ಪೊಲೀಸರ ವಶದಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ