ಅತೃಪ್ತ ಶಾಸಕರ ಭವಿಷ್ಯ ಮೋದಿ, ಶಾ ಕೈಯಲ್ಲಿದೆ; ಬಿವೈ ರಾಘವೇಂದ್ರ ಹೇಳಿದ್ದೇನು?
Team Udayavani, Jul 24, 2019, 10:40 AM IST
ನವದೆಹಲಿ: ಬಿಎಸ್ ಯಡಿಯೂರಪ್ಪನವರಿಗೆ ಈಗ ಜವಾಬ್ದಾರಿ ಹೆಚ್ಚಾಗಿದೆ. ಅತೃಪ್ತ ಶಾಸಕರ ಭವಿಷ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಭೇಟಿಯ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಬುಧವಾರ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡಿದ ಅವರು, ಅತೃಪ್ತ ಶಾಸಕರಿಗೆ ಮಂತ್ರಿ ಸ್ಥಾನದ ಬಗ್ಗೆ ಹೇಳೋದಕ್ಕೆ ಆಗಲ್ಲ. ಯಾಕೆಂದರೆ ಅತೃಪ್ತರು ತಮ್ಮ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದಾರೆ. ಅವರು ತಮ್ಮ ಪಕ್ಷಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ ಎಂದರು.
ಒಂದು ವರ್ಷದಿಂದ ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತಾಗಿತ್ತು. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಆಡಳಿತದ ಪಕ್ಷದ ಅಧಿಕಾರದಲ್ಲಿ ಇದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ