ಸದನ ಮುಂದೂಡಿಕೆಗೆ ರೇವಣ್ಣ, ನಿಂಬೆ ಹಣ್ಣು ಕಾರಣವಂತೆ! ಮಾಧುಸ್ವಾಮಿ ಆರೋಪವೇನು?
Team Udayavani, Jul 23, 2019, 11:48 AM IST
ಬೆಂಗಳೂರು: ಜೆಡಿಎಸ್ ಪಕ್ಷದ ಎಚ್.ಡಿ.ರೇವಣ್ಣನಿಂದಾಗಿ ನಾವು ವಿಧಾನಸಭೆ ಕಲಾಪದಲ್ಲಿ ಸೊರಗುವಂತಾಗಿದೆ ಎಂದು ಬಿಜೆಪಿ ಹಿರಿಯ ಸದಸ್ಯ ಜೆ.ಮಾಧುಸ್ವಾಮಿ ಟಾಂಗ್ ನೀಡಿದ್ದಾರೆ.
ಮಂಗಳವಾರ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರದ್ದೋ ಶಾಸ್ತ್ರ ಕೇಳಿಕೊಂಡು ಬಂದು ಸದನ ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.
ರೇವಣ್ಣನ ನಿಂಬೆ ಹಣ್ಣಿನ ಕಾಟದಿಂದ, ನಾವೆಲ್ಲ ಹಳ್ಳಿಯಿಂದ ಬಂದು ಇಲ್ಲಿ ಸೊರಗುವಂತಾಗಿದೆ ಎಂದು ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜೀನಾಮೆ ನೀಡಿರುವ ಶಾಸಕರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ವಿಶ್ವಾಸಮತ ಯಾಚಿಸದೇ ಅನಾವಶ್ಯಕವಾಗಿ ಕಾಲಹರಣ ಮಾಡುವ ಮೂಲಕ ಕಾಂಗ್ರೆಸ್, ಜೆಡಿಎಸ್ ದ್ರೋಹ ಎಸಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್