ಮುಖ್ಯಮಂತ್ರಿ ಆಗುತ್ತೇನೆ ಎಂದಿಲ್ಲ, ಉಪಚುನಾವಣೆಯಲ್ಲಿ ಹೆಚ್ಚು ಸ್ಥಾನ ಬಂದರೆ ಸರಕಾರ ರಚನೆ
Team Udayavani, Dec 5, 2019, 11:47 AM IST
ಹುಬ್ಬಳ್ಳಿ: ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ. ಉಪ ಚುನಾವಣೆ ನಂತರ ಹೆಚ್ಚು ಸ್ಥಾನ ಬಂದರೆ ಸರಕಾರ ರಚಿಸುತ್ತೇವೆ ಎಂದು ಹೇಳಿದ್ದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು. ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಬಿಜೆಪಿಯವರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ, ಅವರು ಹಿಂಬಾಗಿಲಿನಿಂದ ಅಧಿಕಾರದ ಗದ್ದುಗೆ ಏರಿದವರು ಎಂದು ವಾಗ್ದಾಳಿ ನಡೆಸಿದರು.
ಸದ್ಯಕ್ಕೆ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK