ಸಿ.ಟಿ.ರವಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Sep 20, 2019, 8:30 PM IST
ಚಿಕ್ಕಮಗಳೂರು : ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಎಷ್ಟು ಗ್ರಾಮ ದತ್ತು ತೆಗೆದುಕೊಂಡಿದ್ದಾರೆ ಅವರು ದತ್ತು ತೆಗೆದುಕೊಳ್ಳದೇ ಇನ್ನೊಬ್ಬರಿಗೆ ಏಕೆ ಹೇಳ್ತಾರೆ , ಮೊದಲು ಅವರು ನೇರೆಪೀಡಿತ ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲಿ ಎಂದು ಮಾಜಿ
ಸಿಎಂ ಸಿದ್ದರಾಮಯ್ಯ ಅವರು ಸಿ.ಟಿ.ರವಿ ಅವರಿಗೆ ಟಾಂಗ್ ನೀಡಿದ್ದಾರೆ.
ನೆರೆ ಸಂತ್ರಸ್ಥರ ಬಗ್ಗೆ ಕಾಂಗ್ರೆಸ್ಸಿಗರು ಟ್ವೀಟ್ ಮಾಡುವ ಬದಲು ಗ್ರಾಮಗಳನ್ನು ದತ್ತು ತಗೆದುಕೊಳ್ಳಲಿ ಎಂಬ ಸಿ.ಟಿ.ರವಿ ಹೇಳಿಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದರು.
ಸಿ.ಟಿ.ರವಿ ಅವರು ಕಾಂಗ್ರೆಸ್ಸಿಗರು ನೆರೆ ಪೀಡಿತ ಪ್ರದೇಶಗಳ ಪರಿಹಾರದ ಬಗ್ಗೆ ಟ್ವೀಟ್ ಮಾಡುವ ಮೊದಲು ಗ್ರಾಮಗಳನ್ನು ದತ್ತು ತಗೆದುಕೊಳ್ಳಲಿ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ