ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ
Team Udayavani, Oct 15, 2019, 9:58 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.
ಹದಿನಾರು ಅಕಾಡೆಮಿಗಳ ಅಧ್ಯಕ್ಷರ ಪಟ್ಟಿ ಈ ರೀತಿಯಾಗಿದೆ:
ಕನ್ನಡ ಅಭಿವೃದ್ಧಿ ಪ್ರಾಧಿಕಾರ: ಟಿ.ಎಸ್. ನಾಗಾಭರಣ
ಬ್ಯಾರಿ ಅಕಾಡೆಮಿ: ರಹೀಂ ಉಚ್ಚಿಲ
ಕನ್ನಡ ಸಾಹಿತ್ಯ ಅಕಾಡೆಮಿ: ಡಾ.ಬಿ.ವಿ ವಸಂತ್ ಕುಮಾರ್
ಕನ್ನಡ ಪುಸ್ತಕ ಪ್ರಾಧಿಕಾರ: ಡಾ. ಎಂ.ಎನ್. ನಂದೀಶ್ ಹಂಜೆ
ಕುವೆಂಪು ಭಾಷಾ ಭಾರತಿ: ಅಜರ್ಕಳ ಗಿರೀಶ್ ಭಟ್
ಕರ್ನಾಟಕ ನಾಟಕ ಅಕಾಡೆಮಿ: ಭೀಮಾಸೇನ
ಸಂಗೀತ, ನೃತ್ಯ ಅಕಾಡೆಮಿ: ಅನೂರು ಅನಂತಕೃಷ್ಣ ಶರ್ಮ
ಕರ್ನಾಟಕ ಶಿಲ್ಪಕಲಾ ಅಕಾಡೆಮಿ: ವೀರಣ್ಣ ಅರ್ಕಸಾಲಿ
ಕರ್ನಾಟಕ ಲಲಿತಾ ಕಲಾ ಅಕಾಡೆಮಿ: ಡಿ. ಮಹೇಂದ್ರ
ಕರ್ನಾಟಕ ಜಾನಪದ ಅಕಾಡೆಮಿ: ಮಂಜಮ್ಮ ಜೋಗತಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ದಯಾನಂದ ಕತ್ತಲ್ ಸಾರ್
ಕರ್ನಾಟಕ ಯಕ್ಷಗಾನ ಅಕಾಡೆಮಿ: ಪ್ರೊ. ಎಂ.ಎ ಹೆಗ್ಡೆ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ಡಾ. ಪಾರ್ವತಿ ಅಪ್ಪಯ್ಯ
ಕೊಂಕಣಿ ಸಾಹಿತ್ಯ ಅಕಾಡೆಮಿ: ಡಾ. ಜಗದೀಶ್ ಪೈ
ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ: ಲಕ್ಷ್ಮೀ ನಾರಾಯಣ ಕಜೆಗದ್ದೆ
ಅರೆಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯರಾಗಿ ಜಾನಕಿ ಬೈತಡ್ಕ, ಸ್ಮಿತಾ ಅಮೃತರಾಜ್,ಪ್ರೇಮಾ ರಾಘವಯ್ಯ,ಎ.ಪಿ. ಧನಂಜಯ, ಅನಂದ ದಂಬೆಕೋಡಿ,ಸೋಮಣ್ಣ ಸೂರ್ತಲೆ ನೇಮಕಗೊಂಡಿದ್ದಾರೆ.
ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಮೂಲತಃ ಸುಳ್ಯದವರಾದ ರಾಧಾಕೃಷ್ಣ ಕಲ್ಚಾರ್ ನೇಮಕಗೊಂಡಿದ್ದಾರೆ. ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಪುತ್ತೂರಿನ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾರು, ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಸದಸ್ಯರಾಗಿ ಡಾ.ಮಾಧವ ಪೆರಾಜೆ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ