ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಗೆ ತೀವ್ರ ಗಾಯ
Team Udayavani, Oct 14, 2019, 7:56 PM IST
ಗಂಗಾವತಿ: ಟ್ರಾನ್ಸ್ ಫಾರ್ಮರ್ ತಂತಿ ತಗುಲಿದ ಪರಿಣಾಮವಾಗಿ ಬಾಲಕನೊರ್ವನ ಎಡಗೈ ಹಾಗೂ ತಲೆಗೆ ತೀವ್ರವಾಗಿ ಗಾಯವಾದ ಘಟನೆ ನಗರದ ಎಚ್ಆರ್ ಎಸ್ ಆಶ್ರಯ ಕಾಲೋನಿಯಲ್ಲಿ ನಡೆದಿದೆ.
ಗಾಯಗೊಡಿರುವ ಬಾಲಕ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮನೆ ಹತ್ತಿರ ಗೆಳೆಯರ ಜತೆ ಕ್ರಿಕೆಟ್ ಆಟವಾಡುವ ಸಂದರ್ಭದಲ್ಲಿ ಟ್ರಾನ್ಸಪಾರ್ಮಾರ್ ಹತ್ತಿರ ಹೋಗಿದ್ದ ಚೆಂಡನ್ನು ತರಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ವಿದ್ಯುತ್ ಸ್ಪರ್ಶವಾದ ತಕ್ಷಣ ಸ್ಥಳೀಯರು ಗಮನಿಸಿ ಕಟ್ಟಿಗೆಯಿಂದ ಬಾಲಕನನ್ನು ಸಂರಕ್ಷಿಸುವ ಕಾರ್ಯ ಮಾಡಿದ್ದರಿಂದ ಹೆಚ್ಚಿನ ಅನಾವುತ ಸಂಭವಿಸಿಲ್ಲ.
ಕೊಪ್ಪಳ ಚಳಗೇರಿ, ಹುಲಿಗಿಯಲ್ಲಿ ಜರುಗಿದ ವಿದ್ಯುತ್ ಅವಘಡದಲ್ಲಿ ಸಾವು ನೋವು ಸಂಭವಿಸಿ ಇಡೀ ದೇಶವೇ ಬೆಚ್ಚಿಬೀಳುವಂತಾದ ಘಟನೆ ಮಾಸುವ ಮುಂಚೆ ಗಂಗಾವತಿಯಲ್ಲಿ ಈ ಅವಘಡ ಸಂಭವಿಸಿದೆ.
ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುವ ಆಶ್ರಯ ಕಾಲೋನಿಯಲ್ಲಿ ಅಳವಡಿಸಿರುವ ಟ್ರಾನ್ಸಫಾರ್ಮಾರ್ ಗೆ ಸುತ್ತಲೂ ತಂತಿ ಬೇಲಿ ಹಾಕುವಂತೆ ಇಲ್ಲಿಯ ನಿವಾಸಿಗಳು ಹಲವು ವರ್ಷಗಳಿಂದ ನಗರಸಭೆ ಮತ್ತು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ