ರಾಜ್ಯಪಾಲರ ಆದೇಶವನ್ನೂ ಧಿಕ್ಕರಿಸ್ತಾರೆ, ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ;BSY
Team Udayavani, Jul 20, 2019, 11:33 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಆದರೂ ರಾಜ್ಯಪಾಲರ ನಿರ್ದೇಶನಕ್ಕೂ ಕ್ಯಾರೆ ಎನ್ನದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ಶನಿವಾರ ಯಲಹಂಕ ಸಮೀಪದ ರಮಡ ರೆಸಾರ್ಟ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಅದಕ್ಕೂ ಆದ್ಯತೆ ನೀಡುತ್ತಿಲ್ಲ. ನಾವು ಸೋಮವಾರ ಬಹುಮತ ಸಾಬೀತುಪಡಿಸುವಂತೆ ಒತ್ತಾಯಿಸುತ್ತೇವೆ ಎಂದರು.
ನಿಮಗೆ ಬಹುಮತ ಇಲ್ಲ, ನೈತಿಕತೆ ಇದ್ದರೆ ಬಹುಮತ ಸಾಬೀತುಪಡಿಸಿ ಎದ್ದು ಹೋಗಿ ಎಂದು ಬಿಎಸ್ ವೈ ಕಿಡಿಕಾರಿದರು.
ಸೋಮವಾರ ಬಹುಮತ ಸಾಬೀತು ಮುಂದೂಡಲು ಬಿಡಲ್ಲ, ಮೈತ್ರಿ ನಾಯಕರು ಸುಪ್ರೀಂಕೋರ್ಟ್ ನ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರು ಕೋಟಿ, ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ ಸಾ.ರಾ.ಮಹೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು