Kasaragod ಮೊಬೈಲ್ ಅಪ್ಲಿಕೇಶನ್ ಮೂಲಕ ಯುವಕನ 1.50 ಲಕ್ಷ ರೂ. ಲಪಟಾವಣೆ
Team Udayavani, Sep 18, 2023, 11:48 PM IST
ಕಾಸರಗೋಡು: ಮೊಬೈಲ್ ಅಪ್ಲಿಕೇಶನ್ ಮೂಲಕ ಯುವಕನ ಒಂದೂವರೆ ಲಕ್ಷ ರೂ. ಲಪಟಾಯಿಸಿರುವುದಾಗಿ ದೂರಲಾಗಿದೆ.
ತಾಯನ್ನೂರು ಎಣ್ಣಪ್ಪಾರ ಕುಟ್ಟಿಯಡ್ಕದ ಟಿ.ಕೆ. ಧನೇಶ್ ಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಅಪರಿಚಿತ ತಂಡ 1,41,522 ರೂ. ಲಪಟಾಯಿಸಿದ್ದಾಗಿ ದೂರಲಾಗಿದೆ. ವರ್ಕ್ ಫ್ರಂ ಹೋಂ ಮೂಲಕ ಕಮಿಷನ್ ನೀಡುವುದಾಗಿ ತಿಳಿಸಿ ಮೋಸ ಮಾಡಲಾಗಿದೆ. ತಂಡಕ್ಕೆ ಮೊಬೈಲ್ ಅಪ್ಲಿಕೇಶನ್ ಮೂಲಕ ಹಣ ಕಳುಹಿಸಿಕೊಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ