
Kasaragod ಮೊಬೈಲ್ ಅಪ್ಲಿಕೇಶನ್ ಮೂಲಕ ಯುವಕನ 1.50 ಲಕ್ಷ ರೂ. ಲಪಟಾವಣೆ
Team Udayavani, Sep 18, 2023, 11:48 PM IST

ಕಾಸರಗೋಡು: ಮೊಬೈಲ್ ಅಪ್ಲಿಕೇಶನ್ ಮೂಲಕ ಯುವಕನ ಒಂದೂವರೆ ಲಕ್ಷ ರೂ. ಲಪಟಾಯಿಸಿರುವುದಾಗಿ ದೂರಲಾಗಿದೆ.
ತಾಯನ್ನೂರು ಎಣ್ಣಪ್ಪಾರ ಕುಟ್ಟಿಯಡ್ಕದ ಟಿ.ಕೆ. ಧನೇಶ್ ಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಅಪರಿಚಿತ ತಂಡ 1,41,522 ರೂ. ಲಪಟಾಯಿಸಿದ್ದಾಗಿ ದೂರಲಾಗಿದೆ. ವರ್ಕ್ ಫ್ರಂ ಹೋಂ ಮೂಲಕ ಕಮಿಷನ್ ನೀಡುವುದಾಗಿ ತಿಳಿಸಿ ಮೋಸ ಮಾಡಲಾಗಿದೆ. ತಂಡಕ್ಕೆ ಮೊಬೈಲ್ ಅಪ್ಲಿಕೇಶನ್ ಮೂಲಕ ಹಣ ಕಳುಹಿಸಿಕೊಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್ ಚಿರಸ್ಥಾಯಿ