1 ಕಿಲೋ ಮೀನಿನಲ್ಲಿ ಶೇ. 63.6 ಫಾರ್ಮಾಲಿನ್‌!


Team Udayavani, Jun 26, 2018, 1:31 PM IST

fish.jpg

ಕಾಸರಗೋಡು: “ಆಪರೇಶನ್‌ ಸಾಗರ ರಾಣಿ’ ಹೆಸರಿನ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ 6 ಸಾವಿರ ಕಿ.ಗ್ರಾಂ ಸಿಗಡಿಯಲ್ಲಿ ವಿಷಕಾರಿ ಫಾರ್ಮಾಲಿನ್‌ ಇರುವುದು ದೃಢವಾಗಿದೆ. ಒಂದು ಕಿ.ಗ್ರಾಂ ಸಿಗಡಿಯಲ್ಲಿ ಶೇ. 63.6ರಷ್ಟು ಫಾರ್ಮಾಲಿನ್‌ ಅಂಶ ಇರುವುದು ಪ್ರಾಥಮಿಕ ತಪಾಸಣೆಯಲ್ಲಿ ಪತ್ತೆಯಾಗಿದೆ.

ಶವಾಗಾರದಲ್ಲಿ ಶವಗಳು ಕೆಡದಂತೆ ಬಳಸುವ ವಿಷಕಾರಿ ರಾಸಾಯನಿಕ ಫಾರ್ಮಾಲಿನ್‌ ಉಪಯೋಗಿಸಿ ಮೀನುಗಳನ್ನು ಕೆಡದಂತೆ ಕಾಯ್ದಿಡಲಾಗುತ್ತಿದೆ. ಫಾರ್ಮಾಲಿನ್‌ ದೇಹದೊಳಗೆ ಹೋದಲ್ಲಿ ಕ್ಯಾನ್ಸರ್‌ ಸಹಿತ ಮಾರಕ ರೋಗಗಳು ಬಾಧಿಸುವ ಸಾಧ್ಯತೆಯಿದೆ.

ಕೇಂದ್ರೀಯ ಮೀನುಗಾರಿಕೆ ತಂತ್ರಜ್ಞಾನ ಮಂಡಳಿ (ಸಿಫ್ಟ್‌) ಅಭಿವೃದ್ಧಿಪಡಿಸಿದ ಸ್ಟ್ರಿಪ್‌ ಬಳಸಿ ಆಹಾರ ಸುರಕ್ಷಾ ಅಧಿಕಾರಿಗಳು ಪ್ರಾಥಮಿಕ ತಪಾಸಣೆ ನಡೆಸುತ್ತಿದ್ದಾರೆ. ಆ ಬಳಿಕ ಕೊಚ್ಚಿಯಲ್ಲಿರುವ ಸಿಫ್ಟ್‌ನ ಲ್ಯಾಬ್‌ಗ ಸಿಗಡಿಯನ್ನು ರವಾನಿಸಲಾಗಿದೆ. ಆಂಧ್ರಪ್ರದೇಶದಿಂದ ಕಂಟೈನರ್‌ನಲ್ಲಿ ತಂದ ಸಿಗಡಿಯನ್ನು ಕೇರಳ ಗಡಿ ಪ್ರದೇಶದ ವಾಳಯಾರ್‌ ಚೆಕ್‌ಪೋಸ್ಟ್‌ನಲ್ಲಿ ಸ್ಟ್ರಿಪ್‌ ಬಳಸಿ ತಪಾಸಣೆ ಮಾಡಿದಾಗ ಮೀನುಗಳಲ್ಲಿ ಫಾರ್ಮಾಲಿನ್‌ ಇರುವುದು ಪತ್ತೆಯಾಯಿತು.

ಆಹಾರ ಸುರಕ್ಷಾ ಜಾಯಿಂಟ್‌ ಕಮಿಷನರ್‌ (ಅಡ್ಮಿನಿಸ್ಟ್ರೇಶನ್‌) ಎಂ. ಅನಿಲ್‌ ಕುಮಾರ್‌, ಪಾಲಾ^ಟ್‌ ಅಸಿಸ್ಟೆಂಟ್‌ ಕಮಿಷನರ್‌ ಕೆ.ಎಸ್‌. ಜಾರ್ಜ್‌ ವರ್ಗೀಸ್‌, ಫುಡ್‌ ಸೇಫ್ಟಿ ಅಧಿಕಾರಿಗಳಾದ ರಿನಿ ಮೋಣಿಕ್‌, ಸುಜಿತ್‌, ಅರುಣ್‌ ಪಿ. ಕಾರ್ಯಾಡ್‌, ಗೋಪ ಕುಮಾರ್‌, ಆಹಾರ ಸುರಕ್ಷಾ ಇಂಟಲಿಜೆನ್ಸ್‌ ವಿಭಾಗ ಅಧಿಕಾರಿಗಳಾದ ರಣ್‌ದೀಪ್‌, ಅಜಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

6 ಟನ್‌ ಮೀನು ವಾಪಸ್‌
ಕಳೆದ ವಾರ 12 ಟನ್‌ ಮೀನಿನಲ್ಲಿ ವಿಷಕಾರಿ ರಾಸಾಯನಿಕ ಬಳಸಿದ್ದು ಪತ್ತೆಯಾಗಿತ್ತು. ತಿರುವನಂತಪುರ ಅಮರವಿಳ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅನ್ಯ ರಾಜ್ಯಗಳಿಂದ ಬಂದ ಆರು ಟನ್‌ ಮೀನಿನಲ್ಲಿ ಫಾರ್ಮಾಲಿನ್‌ ಪತ್ತೆಯಾಗಿತ್ತು. ವಾಳಯಾರ್‌ನಲ್ಲಿ ಒಂದು ವಾರದ ಹಿಂದೆ ಸೇವನೆಗೆ ಯೋಗ್ಯವಲ್ಲ ಎಂಬ ಕಾರಣಕ್ಕೆ ಆರು ಟನ್‌ ಮೀನನ್ನು ವಾಪಸು ಮಾಡಲಾಗಿತ್ತು.    

ಕಲಬೆರಕೆ ಪದಾರ್ಥ ನಿಷೇಧ
ಯಾವುದೇ ವಸ್ತುವಿಗೆ ಕಲಬೆರಕೆ ಮಾಡಿದ್ದು ಪತ್ತೆಯಾದಲ್ಲಿ ಅಂತಹ ವಸ್ತುಗಳನ್ನು ನಿಷೇಧಿಸಬೇಕೆಂದು ಆಹಾರ ಸುರಕ್ಷಾ ಕಮಿಷನರ್‌ ಎಂ.ಜಿ. ರಾಜಮಾಣಿಕ್ಯಂ ಎಲ್ಲ ಜಿಲ್ಲೆಗಳಿಗೂ, ಅಸಿಸ್ಟೆಂಟ್‌ ಆಹಾರ ಸುರಕ್ಷಾ ಕಮಿಷನರ್‌ಗಳಿಗೂ ನಿರ್ದೇಶ ನೀಡಿದ್ದಾರೆ. ಮೀನುಗಳಿಗೆ ರಾಸಾಯನಿಕ ವಸ್ತುಗಳನ್ನು ಬಳಸಿದ್ದಾರೆಯೇ ಎಂದು ಪತ್ತೆಹಚ್ಚಲು ಮಾರುಕಟ್ಟೆಗಳಲ್ಲೂ ತಪಾಸಣೆ ನಡೆಸಲು ಮುಂದಾಗಿದೆ.

ಟಾಪ್ ನ್ಯೂಸ್

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.