17ನಕಲಿ ಎಟಿಎಂ ಕಾರ್ಡ್‌, ಲ್ಯಾಪ್‌ಟಾಪ್‌, ಸ್ಪೈಪಿಂಗ್‌ ಮೆಶಿನ್‌,ಮೊಬೈಲ್‌, ಕಾರು ವಶ

ಎಟಿಎಂಗಳಿಂದ ಹಣ ಎಗರಿಸುವ ಅಂತಾರಾಜ್ಯ ವಂಚನಾ ಜಾಲ ಪತ್ತೆ

Team Udayavani, Mar 4, 2020, 1:06 AM IST

ATM

ಸಾಂದರ್ಭಿಕ ಚಿತ್ರ

ಕಾಸರಗೋಡು: ವಿದೇಶಿ ಕಂಪೆನಿಗಳ ಬ್ಯಾಂಕ್‌ ಮಾಹಿತಿ ಸೋರಿಕೆ ನಡೆಸಿ ನಕಲಿ ಎಟಿಎಂ ಕಾರ್ಡ್‌ಗಳನ್ನು ತಯಾರಿಸಿ ಅವುಗಳ ಮೂಲಕ ಎಟಿಎಂ ಕೌಂಟರ್‌ಗಳಿಂದ ಹಣ ಎಗರಿಸುವ ಅಂತಾರಾಜ್ಯ ವಂಚನಾ ಜಾಲ ಪತ್ತೆಯಾಗಿದೆ,

ಬಂಧಿತ ನಾಲ್ವರಿಂದ 17 ಎಟಿಎಂ ಕಾರ್ಡ್‌ಗಳು, ಲ್ಯಾಪ್‌ಟಾಪ್‌, 2 ಮೊಬೈಲ್‌ ಫೋನ್‌ಗಳು, ಎಟಿಎಂ ಸ್ಪೈಪಿಂಗ್‌ ಮೆಶಿನ್‌ ಮತ್ತು ಅವರು ಪ್ರಯಾಣಿಸುತ್ತಿದ್ದ ತೊಡುಪುಳ ನೋಂದಾವಣೆಯ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳ ಇ ಮೈಲ್‌ ಸಹಿತ ಇತರ ಮಾಹಿತಿಗಳನ್ನು ಸೈಬರ್‌ ಸೆಲ್‌ ಮೂಲಕ ತನಿಖೆ ನಡೆಸಿದಲ್ಲಿ ಮಾತ್ರವೇ ಹೆಚ್ಚಿನ ಮಾಹಿತಿಗಳು ಮತ್ತು ಅದರಲ್ಲಿ ಶಾಮೀಲಾಗಿರುವ ಇತರ ಕೊಂಡಿಗಳ ಮಾಹಿತಿ ಲಭಿಸಲು ಸಾಧ್ಯವೆಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಬರ್‌ ಸೆಲ್‌ ಕೂಡಾ ತನಿಖೆ ನಡೆಸುತ್ತಿದೆ.

ಈ ತಂಡ 50 ಲಕ್ಷ ರೂ.ಗಿಂತಲೂ ಅಧಿಕ ಹಣ ಎಗರಿಸಿದ್ದಾಗಿ ತನಿಖೆಯಿಂದ ಸ್ಪಷ್ಟಗೊಂಡಿದೆ. ಬಂಧಿತ ಜಯರಾಮ್‌ನ ಸಂಬಂಧಿಕ ಮದನ್‌ ಕಣ್ಣನ್‌ ಕೆನಡಾದಲ್ಲಿ ಉದ್ಯೋಗದಲ್ಲಿದ್ದು ಆತ ವಿದೇಶ ಕಂಪೆನಿಗಳ ಪಾಸ್‌ ವರ್ಡ್‌ಗಳನ್ನು ಕಂಪ್ಯೂಟರ್‌ ಬಳಸಿ ಹ್ಯಾಕ್‌ ಮಾಡಿ ಆ ಮಾಹಿತಿಗಳನ್ನು ಜಯರಾಮ್‌ಗೆ ರವಾನಿಸುತ್ತಿದ್ದನು. ಆ ಮಾಹಿತಿ ಆಧಾರದಲ್ಲಿ ಈ ಜಾಲ ನಕಲಿ ಎಟಿಎಂ ಕಾರ್ಡ್‌ ತಯಾರಿಸಿ ಎಟಿಎಂ ಕೌಂಟರ್‌ಗಳಿಂದ ಹಣ ಲಪಟಾಯಿಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ತ್ರಿಚ್ಚಿನಾಪಳ್ಳಿ ತಾನೂರು ಇನಾಂದಾರ್‌ ತೋಪ್ಪಿಲ್‌ ಪಿ.ಜಯರಾಂ(30), ಕಣ್ಣೂರು ಕರಿಕಾಯಂ ಮಣಕಡವಿನ ಆಲ್ವಿನ್‌ ಕೆ.ವಿ(25), ಕಲ್ಲಿಕೋಟೆ ನಿವಾಸಿ ಅಖೀಲ್‌ ಜಾರ್ಜ್‌(27) ಮತ್ತು ಕೋಟ್ಟಯಂ ರಾಮಪುರಂ ಏಳುಚೇರಿಯ ಎ.ಎಸ್‌.ಸಂದು ನೆಪೋಲಿಯನ್‌(21)ನನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.