ಕೃಷಿ ಭೂಮಿ ಹದಗೊಳಿಸುತ್ತಿದ್ದಾಗ 2,600 ಚಿನ್ನದ ನಾಣ್ಯ ನಿಧಿ ಪತ್ತೆ

ತಿರುವಾಳ್‌ಕಡಲ್‌ ಶ್ರೀಕೃಷ್ಣ ಸ್ವಾಮಿ ದೇವಸ್ಥಾನ, ಕವಡಿಯಾರ್‌ ಅರಮನೆಗೆ ಸಂಬಂಧ ಸಾಧ್ಯತೆ

Team Udayavani, Dec 6, 2019, 1:52 AM IST

ws-63

ಕಾಸರಗೋಡು: ತಿರುವನಂತ ಪುರದ ಕಿಳಮನ್ನೂರ್‌ನಲ್ಲಿ ಹೂತಿದ್ದ ರಾಜ ಮುದ್ರೆಯುಳ್ಳ 2,600 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಆರು ಕೋಟಿ ರೂ. ಮೊತ್ತದ ಕೇರಳ ಲಾಟರಿ ಬಂಪರ್‌ ಬಹುಮಾನ ಲಭಿಸಿದ್ದ ತಿರುವನಂತಪುರದ ಕಿಳಮನ್ನೂರ್‌ ನಿವಾಸಿ ರತ್ನಾಕರ ಪಿಳ್ಳೆ ಅವರಿಗೆ ಚಿನ್ನದ ನಾಣ್ಯಗಳ ನಿಧಿ ಲಭಿಸಿದ್ದರೂ, ಸರಕಾರದ ಪಾಲಾಗಿದೆ. 2018 ರಲ್ಲಿ ಕೇರಳ ಲಾಟರಿಯ ಕ್ರಿಸ್ಮಸ್‌ ಬಂಪರ್‌ನಲ್ಲಿ 6 ಕೋಟಿ ರೂ. ಬಹುಮಾನ ರತ್ನಾಕರ ಪಿಳ್ಳೆ ಅವರಿಗೆ ಲಭಿಸಿದ್ದು, ಈ ಮೊತ್ತದಿಂದ ಒಂದೂವರೆ ವರ್ಷಗಳ ಹಿಂದೆ ಕೀಯ್‌ಪೇರೂರ್‌ ತಿರುವಾಳ್‌ಕಡಲ್‌ ಶ್ರೀ ಕೃಷ್ಣ ಸ್ವಾಮಿ ದೇವಸ್ಥಾನ ಆಸುಪಾಸಿನಲ್ಲಿ 27 ಸೆಂಟ್ಸ್‌ ಸ್ಥಳ ಖರೀದಿಸಿದ್ದರು. ಲಾಟರಿ ಹಣದಿಂದ ಈ ಸ್ಥಳದಲ್ಲಿ ಕೃಷಿ ನಡೆಸಲು ಇಬ್ಬರು ಕಾರ್ಮಿಕರೊಂದಿಗೆ ಭೂಮಿ ಹದಗೊಳಿಸುತ್ತಿದ್ದಾಗ ಮಣ್ಣಿನಲ್ಲಿ ಹೂತು ಹಾಕಲಾಗಿದ್ದ ಮಣ್ಣಿನ ಕೊಡದಲ್ಲಿ ಚಿನ್ನದ ನಾಣ್ಯಗಳಿರುವ ನಿಧಿ ಪತ್ತೆಯಾಯಿತು. ರಾಜಮುದ್ರೆಯುಳ್ಳ 2,600 ಚಿನ್ನದ ನಾಣ್ಯಗಳು ಕೊಡದಲ್ಲಿದ್ದವು¤. ಈ ಚಿನ್ನ ಒಟ್ಟು 20 ಕಿಲೋ ತೂಗುತ್ತಿತ್ತು.

2,600 ಚಿನ್ನದ ನಾಣ್ಯಗಳಲ್ಲಿ ಕೆಲವು ನಾಣ್ಯಗಳು ಚಿತ್ತಿರ ತಿರುನಾಳ್‌ ಬಾಲರಾಮ ವರ್ಮ ಮಹಾರಾಜ ಹಾಗೂ ಇನ್ನು ಕೆಲವಲ್ಲಿ ಬಾಲರಾಮ ವರ್ಮ ಆಫ್‌ ಟ್ರಾವಂಕೂರ್‌ ಎಂದು ಇಂಗ್ಲಿಷ್‌ನಲ್ಲಿ ನಮೂದಿಸಲಾಗಿದೆ. ನಿಧಿ ಸಿಕ್ಕ ತತ್‌ಕ್ಷಣ ತನ್ನ ಫೇಸ್‌ಬುಕ್‌ನಲ್ಲಿ ಚಿನ್ನದ ನಾಣ್ಯಗಳ ಫೋಟೋಗಳನ್ನು ಪೋಸ್ಟ್‌ ಮಾಡಿದ್ದರು. ಅಲ್ಲದೆ ಕಿಳಿಮನ್ನೂರ್‌ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿದ್ದರು. ಇದರಂತೆ ಸ್ಥಳಕ್ಕೆ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವಶಪಡಿಸಿಕೊಂಡಿದ್ದಾರೆ. ಸಿಕ್ಕ ನಾಣ್ಯಗಳಲ್ಲಿ ಬಹುತೇಕ ನಾಣ್ಯಗಳು ಕಿಲುಬು ಹಿಡಿದಿದ್ದು, ಅಕ್ಷರಗಳ ಗುರುತು ಹಿಡಿಯಲು ಅಸಾಧ್ಯವಾಗಿದೆ. ಪರೀಕ್ಷೆಯಿಂದ ಈ ನಾಣ್ಯಗಳ ಕಾಲಾವಧಿ ಮತ್ತು ಯಾರಿಗೆ ಸಂಬಂಧಿಸಿದ್ದು ಎಂದು ತಿಳಿಯಲು ಸಾಧ್ಯ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇತಿಹಾಸ ಸಂಶೋಧನೆ
ಇಲ್ಲಿ ಲಭಿಸಿದ ಚಿನ್ನದ ನಾಣ್ಯಗಳು ಶತಮಾನಗಳ ಇತಿಹಾಸವಿರುವ ತಿರುವಾಳ್‌ಕಡಲ್‌ ಶ್ರೀಕೃಷ್ಣ ಸ್ವಾಮಿ ದೇವಸ್ಥಾನ ಮತ್ತು ಕವಡಿಯಾರ್‌ ಅರಮನೆಗೆ ಸಂಬಂಧಿಸಿರುವ ಸಾಧ್ಯತೆಗಳಿವೆ ಎಂದು ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಈ ಸ್ಥಳದಲ್ಲಿ ಹೆಚ್ಚಿನ ಉತVನನ ಅಥವಾ ಸಂಶೋಧನೆ ನಡೆಸಿದಲ್ಲಿ ಇನ್ನಷ್ಟು ಮಾಹಿತಿಗಳು, ಪ್ರಾಚ್ಯ ವಸ್ತುಗಳು ಲಭಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.