Hawala Money: ಎರಡು ತಿಂಗಳಲ್ಲಿ ಕೇರಳಕ್ಕೆ 264 ಕೋ.ರೂ. ಹವಾಲಾ ಹಣ

ವಿದೇಶ, ಉಗ್ರರ ನಂಟು? ; ನೆಲ, ಜಲಮಾರ್ಗದಲ್ಲಿ ರವಾನೆ

Team Udayavani, Mar 21, 2024, 10:50 AM IST

9-hawala-money

ಕಾಸರಗೋಡು: ಕಳೆದ ಎರಡು ತಿಂಗಳಲ್ಲಿ ಕಾಸರಗೋಡು ಸಹಿತ ಕೇರಳದ ಆರು ಜಿಲ್ಲೆಗಳಿಗೆ 264 ಕೋಟಿ ರೂ. ಹವಾಲಾ ಹಣ ಹರಿದು ಬಂದಿರುವುದಾಗಿ ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ.

ಕಾಸರಗೋಡು, ಕಣ್ಣೂರು, ಮಲಪ್ಪುರಂ, ತೃಶ್ಶೂರ್‌, ಕೋಯಿ ಕ್ಕೋಡ್‌ ಮತ್ತು ಕೊಲ್ಲಂ ಜಿಲ್ಲೆ ಗಳಲ್ಲಿ ಹವಾಲಾ ಹಣ ವ್ಯವಹಾರ ನಡೆದಿದೆ ಎಂಬ ಕಳವಳಕಾರಿ ಮಾಹಿತಿ ಹೊರ ಬಿದ್ದಿದೆ. ಇಲ್ಲಿಗೆ ಹರಿದು ಬಂದಿರುವ ಹವಾಲಾ ಹಣಕ್ಕೆ ವಿವಿಧ ರಾಜ್ಯಗಳ ನಂಟು ಇದೆ ಎಂಬ ಮಾಹಿತಿಯೂ ಲಭಿಸಿದೆ. ಈ ಬಗ್ಗೆ ಕೇಂದ್ರ ಗುಪ್ತಚರ ವಿಭಾಗ ತನಿಖೆ ನಡೆಸುತ್ತಿದೆ.

ಹವಾಲಾ ಹಣ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ತಲಪಾಡಿ ಯಲ್ಲಿ ಕರ್ನಾಟಕ ಪೊಲೀಸರು ವಾಹನ ತಪಾಸಣೆ ಬಿಗು ಗೊಳಿಸಿ ದ್ದಾರೆ. ಕೇರಳದಿಂದ ಹಾದು ಹೋಗುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಕಾಸರಗೋಡು ಸಹಿತ ರಾಜ್ಯದ ವಿವಿಧೆಡೆಗಳಿಗೆ ವಾಹನಗಳಲ್ಲೇ ಹವಾಲಾ ಹಣ ಹರಿದು ಬರುತ್ತಿದೆ. ಸಮುದ್ರ ಮಾರ್ಗವಾಗಿಯೂ ಹರಿದು ಬರುತ್ತಿದೆ ಎಂಬ ಮಾಹಿತಿಯಿದೆ. ಸಮುದ್ರ ಮಾರ್ಗವಾಗಿ ಬರುವ ಹವಾಲಾ ಹಣಕ್ಕೆ ವಿದೇಶಿ ಹಾಗೂ ಉಗ್ರರ ನಂಟು ಇದೆ ಎಂಬ ಮಾಹಿತಿಯೂ ಲಭಿಸಿದೆ.

ಗ್ರಾಮೀಣ ಪ್ರದೇಶಗಳನ್ನು ಕೇಂದ್ರೀಕರಿಸಿ ಕಾರ್ಯವೆಸಗುವ ವ್ಯಕ್ತಿಗಳನ್ನು ಗುರುತಿಸಿ ಅವರ ಬ್ಯಾಂಕ್‌ ಖಾತೆಗಳಿಗೂ ಹಣ ರವಾನಿಸಲಾಗುತ್ತಿದೆ ಎಂದು ತನಿಖಾ ತಂಡ ಪತ್ತೆಹಚ್ಚಿದೆ. ಸಮುದ್ರ ಮಾರ್ಗವಾಗಿ ಹಣ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕೋಸ್ಟ್‌ ಗಾರ್ಡ್‌ಗಳ ಸಹಾಯದಿಂದ ಸಮುದ್ರದಲ್ಲಿ ಬೋಟುಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.