340 ಅಪಘಾತ ಬ್ಲ್ಯಾಕ್‌ ಸ್ಪಾಟ್‌


Team Udayavani, Mar 1, 2020, 5:54 AM IST

Road-Black-Spot

ಕಾಸರಗೋಡು: ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ವಾಹನ ಅಪಘಾತಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಅಪಘಾತ ವಲಯವನ್ನು ಗುರುತಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ 15 ಅಪಘಾತ ಬ್ಲ್ಯಾಕ್‌ ಸ್ಪಾಟ್‌ಗಳಿವೆ.

ರಾಜ್ಯದಲ್ಲಿ ಒಟ್ಟು ಅಪಘಾತ ಬ್ಲ್ಯಾಕ್‌ ಸ್ಪಾಟ್‌ಗಳ ಸಂಖ್ಯೆ 340 ಎಂದು ರಸ್ತೆ ಸುರಕ್ಷಾ ಕೌನ್ಸಿಲ್‌ ಗುರುತಿಸಿದೆ.2016-18 ನೇ ವರ್ಷದಲ್ಲಿ ಈ 15 ಅಪಘಾತ ಕೇಂದ್ರಗಳಲ್ಲಿ 215 ವಾಹನ ಅಪಘಾತಗಳು ಸಂಭ ವಿಸಿದ್ದು, ಅದರಲ್ಲಿ 59 ಮಂದಿ ಸಾವಿ ಗೀಡಾಗಿದ್ದಾರೆ. ಈ 15 ಬ್ಲ್ಯಾಕ್‌ ನ್ಪೋಟ್‌ ಕೇಂದ್ರಗಳಲ್ಲಿ ಉಚಿತವಾಗಿ ಟೀ-ಕಾಫಿ ವಿತರಿಸುವ ಬೂತ್‌ಗಳನ್ನು ಸ್ಥಾಪಿಸುವ ತೀರ್ಮಾನ ಜಿಲ್ಲಾ ಆಡಳಿತೆ ಕೈಗೊಂಡಿದೆ. ಅದಕ್ಕಾಗಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಸಹಾಯ, ಸಹಕಾರವನ್ನು ಜಿಲ್ಲಾಡಳಿತೆ ಬಯಸಿದೆ.

ರಾಜ್ಯದಲ್ಲಿ 340 ಬ್ಲ್ಯಾಕ್‌ ಸ್ಪಾಟ್‌ಗಳು
ಕೇರಳ ರಾಜ್ಯದಲ್ಲಿ ಅತೀ ಹೆಚ್ಚು ವಾಹನ ಅಪಘಾತಗಳು ಸಂಭವಿಸುವ ಬ್ಲ್ಯಾಕ್‌ ಸ್ಪಾಟ್‌ಗಳನ್ನು ಕೇಂದ್ರ ಸಾರಿಗೆ ಸಚಿವಾಲಯದ ಲೆಕ್ಕಾಚಾರದಲ್ಲಿ ಗುರುತಿಸಿದೆ.ಈ ಪೈಕಿ 232 ಅತೀ ಹೆಚ್ಚು ಸಾಧ್ಯತೆ ಹೊಂದಿರುವ ಕೇಂದ್ರಗಳಾಗಿವೆ ಎಂದೂ, 108 ಕೇಂದ್ರಗಳು ಅಪಘಾತ ಸಾಧ್ಯತೆ ಹೊಂದಿರುವ ಕೇಂದ್ರಗಳಾಗಿವೆ ಎಂದೂ ಗುರುತಿಸಲಾಗಿದೆ.
ಅತೀ ಹೆಚ್ಚು ಅಪಘಾತ ಸಂಭವಿಸಲು ಸಾಧ್ಯತೆಯಿರುವ ಕೇಂದ್ರಗಳ ಪೈಕಿ 157 ರಾಷ್ಟ್ರೀಯ ಹೆದ್ದಾರಿಯಲ್ಲಿವೆ. ರಾಜ್ಯ ಹೆದ್ದಾರಿಯಲ್ಲಿ 49 ಮತ್ತು ಇತರ ರಸ್ತೆಗಳಲ್ಲಿ ಇಂತಹ 26 ಕೇಂದ್ರಗಳಿವೆ ಎಂದು ಕೇಂದ್ರ ಸಾರಿಗೆ ಇಲಾಖೆ ಗುರುತಿಸಿ ಯಾದಿಯಲ್ಲಿ ಸೇರ್ಪಡೆಗೊಳಿಸಿದೆ.

ಇಂತಹ ಕೇಂದ್ರಗಳಲ್ಲಿ ಅತೀ ಹೆಚ್ಚಿನ ನಿಗಾ ವಹಿಸಬೇಕಾಗಿದೆ. ಮಾತ್ರವಲ್ಲ, ಅಪಘಾತ ನಿಯಂತ್ರಿಸಲು ಅಗತ್ಯದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಕೇಂದ್ರ ಸರಕಾರ ಕೇರಳ ರಾಜ್ಯ ಸರಕಾರಕ್ಕೆ ನಿರ್ದೇಶ ನೀಡಿದೆ. ಅದಕ್ಕೆ ಅಗತ್ಯದ ಸಹಾಯದ ಭರವಸೆಯನ್ನೂ ಕೇಂದ್ರ ಭೂಸಾರಿಗೆ ನಿಗಮ ಕೇರಳಕ್ಕೆ ನೀಡಿದೆ.

15 ಬ್ಲ್ಯಾಕ್‌ ಸ್ಪಾಟ್‌
ಕಾಸರಗೋಡು ಜಿಲ್ಲೆಯಲ್ಲಿ 15 ವಾಹನ ಅಪಘಾತ ವಲಯಗಳನ್ನು ರಸ್ತೆ ಸುರಕ್ಷಾ ಕೌನ್ಸಿಲ್‌ ಗುರುತಿಸಿದೆ. ಜಿಲ್ಲೆಯ ಕುಂಜತ್ತೂರು ಮಾಡ, ಹೊಸಂಗಡಿಯ ವಾಮಂಜೂರು, ಉಪ್ಪಳದ ಹಿದಾಯತ್‌ನಗರ, ಉಪ್ಪಳ ಗೇಟ್‌, ಮಂಗಲ್ಪಾಡಿ, ಚೆರ್ಕಳ, ಉದುಮದ ಲಲಿತ್‌ ರೆಸಾರ್ಟ್‌ ಪರಿಸರ, ಪಾಲಕುನ್ನು, ತೃಕ್ಕನ್ನಾಡ್‌, ಪೊಯಿನಾಚಿ, ಪೆರಿಯಾ ಬಜಾರ್‌, ಐಂಙೊàತ್‌, ನೀಲೇಶ್ವರ, ಕರುವಾಚ್ಚೇರಿ, ಚೆರುವತ್ತೂರು, ತಪಾಸಣಾ ಕೇಂದ್ರ ಪರಿಸರಗಳು ವಾಹನ ಅಪಘಾತಕ್ಕೆ ಹೆಚ್ಚು ಸಾಧ್ಯತೆಯಿರುವ ಬ್ಲ್ಯಾಕ್‌ ನ್ಪೋಟ್‌ಗಳನ್ನು ಗುರುತಿಸಲಾಗಿದೆ. ಇದಲ್ಲದೆ ಕಾಸರಗೋಡು ಚಂದ್ರಗಿರಿ, ಹೊಸದುರ್ಗ ಕೆ.ಎಸ್‌.ಟಿ.ಪಿ. ರಸ್ತೆಯ ಹಲವು ಪ್ರದೇಶಗಳನ್ನು ಇದರಲ್ಲಿ ಈಗ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.