![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಸಾಧ್ಯತೆ ?
ಆರೋಪಿ ಸೆರೆಗೆ ತೀವ್ರಗೊಂಡ ಶೋಧ
Team Udayavani, May 15, 2024, 10:41 PM IST
![4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಸಾಧ್ಯತೆ ?](https://www.udayavani.com/wp-content/uploads/2024/05/FRAUD-1-5-620x397.jpg)
ಮುಳ್ಳೇರಿಯ: ಸಿಪಿಎಂ ನಿಯಂತ್ರಣದಲ್ಲಿರುವ ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫ್ರ್ ಕೋ-ಆಪರೇಟಿವ್ ಸೊಸೈಟಿಯಿಂದ 4.76 ಕೋಟಿ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಕಾರ್ಯದರ್ಶಿ ಕೆ. ರತೀಶ್ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಠೇವಣಿ ಹೂಡಿರುವುದಾಗಿ ತಿಳಿದು ಬಂದಿದೆ.
ವಂಚನೆಗೈದ ಹಣವನ್ನು ವಯನಾಡು ಹಾಗೂ ಬೆಂಗಳೂರಿನಲ್ಲಿ ರತೀಶ್ ಠೇವಣಿ ಹೂಡಿದ್ದಾನೆಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ವಯನಾಡು ಹಾಗೂ ಬೆಂಗಳೂರಿನಲ್ಲಿ ಭೂಮಿ ಖರೀದಿಸಿರುವುದಾಗಿಯೂ ಹೇಳಲಾಗುತ್ತಿದೆ. ಈ ಕುರಿತಾದ ದಾಖಲೆಗಳು ಪೊಲೀಸರಿಗೆ ಲಭಿಸಿವೆ.
ಇದೇ ವೇಳೆ ಕೋಟ್ಯಂತರ ರೂ. ವಂಚಿಸಿದರೂ ಜೀವನ ಶೈಲಿಯಲ್ಲಿ ಯಾವುದೇ ಬದಲಾವಣೆ ಉಂಟಾಗದಿರುವುದರಿಂದ ಸಂಶಯ ಹುಟ್ಟಿಕೊಳ್ಳಲಿಲ್ಲ. ಸಿಪಿಎಂ ಮುಳ್ಳೇರಿಯ ಲೋಕಲ್ ಕಮಿಟಿ ಸದಸ್ಯ ರತೀಶ್ ವಂಚನೆ ಪಕ್ಷಕ್ಕೂ ತಿಳಿದಿರಲಿಲ್ಲವೆನ್ನಲಾಗಿದೆ. ಇಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಚಿನ್ನದ ಮೇಲೆ ಸಾಲ ತೆಗೆದು ಅಪೆಕ್ಸ್ ಬ್ಯಾಂಕ್ ಸೊಸೈಟಿಗೆ ನೀಡಿದ ಹಣವನ್ನು ಕೈವಶವಿರಿಸಿಕೊಂಡು ವಂಚನೆ ಮಾಡಲಾಗಿದೆ.
ರತೀಶ್ ವಿರುದ್ಧ ಜಾಮೀನು ರಹಿತ ಕೇಸುಗಳನ್ನು ಆದೂರು ಪೊಲೀಸರು ದಾಖಲಿಸಿದ್ದಾರೆ. ರತೀಶ್ನನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ. ಆರೋಪಿ ಹಾಸನದಲ್ಲಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ದಾಖಲೆಪತ್ರ ಸಾಗಿಸಿದ ದೃಶ್ಯ ಪತ್ತೆ
ಸೊಸೈಟಿಯ ಭದ್ರತಾ ಕೊಠಡಿಯಲ್ಲಿರಿಸಿದ್ದ ಚಿನ್ನಾಭರಣ ಹಾಗೂ ದಾಖಲೆಪತ್ರಗಳನ್ನು ಕಾರ್ಯದರ್ಶಿ ರತೀಶ್ ಕೊಂಡೊಯ್ದಿರುವುದಾಗಿ ಸೂಚನೆಯಿದೆ. ಸೊಸೈಟಿಯ ಸಿಸಿಟಿವಿ ಕೆಮರಾ ಪರಿಶೀಲಿಸಿದಾಗ ಚಿನ್ನಾಭರಣ ಸಾಗಿಸುವ ದೃಶ್ಯಗಳು ಕಂಡು ಬಂದಿವೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.