ಲೈಂಗಿಕ ಕಿರುಕುಳ: 6 ಕೇಸು ದಾಖಲು; ಮಹಿಳೆ ಸಹಿತ ಮೂವರು ಪೊಲೀಸ್‌ ವಶಕ್ಕೆ


Team Udayavani, Dec 20, 2022, 7:18 PM IST

ಲೈಂಗಿಕ ಕಿರುಕುಳ: 6 ಕೇಸು ದಾಖಲು; ಮಹಿಳೆ ಸಹಿತ ಮೂವರು ಪೊಲೀಸ್‌ ವಶಕ್ಕೆ

ಕಾಸರಗೋಡು: 19ರ ಹರೆಯದ ಯುವತಿಯನ್ನು ಹಲವೆಡೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಕಾಸರಗೋಡು ಪೊಲೀಸರು ಆರು ಕೇಸುಗಳನ್ನು ದಾಖಲಿಸಿಕೊಂಡು ಮಹಿಳೆ ಸಹಿತ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯ ತರುಣಿಗೆ ಆಕೆಯ ಸಂಬಂಧಿಕ ಯುವಕ ಮಹಿಳೆಯ ಸಹಾಯದೊಂದಿಗೆ ಕಿರುಕುಳ ನೀಡಿರುವುದಾಗಿಯೂ, ಅಲ್ಲದೆ ಕಾಸರಗೋಡು, ಚೆರ್ಕಳ ಹಾಗು ತೃಶ್ಶೂರು, ಮಂಗಳೂರು ಮೊದಲಾದೆಡೆಗೆ ಕರೆದೊಯ್ದು ಹಲವರಿಗೆ ಒಪ್ಪಿಸಿರುವುದಾಗಿಯೂ ಪೊಲೀಸರಿಗೆ ದೂರು ನೀಡಲಾಗಿದೆ. ಅದರಂತೆ ಕೇಸು ದಾಖಲಿಸಲಾಗಿದೆ.

ಟ್ಯಾಂಕರ್‌ ಢಿಕ್ಕಿ: ಸ್ಕೂಟರ್‌ ಸವಾರ ಸಾವು
ಕಾಸರಗೋಡು: ಪಳ್ಳಿಕೆರೆ-ಪೆರಿಯ ರಸ್ತೆಯಲ್ಲಿ ಡಿ. 19ರಂದು ರಾತ್ರಿ 11.15ಕ್ಕೆ ಟ್ಯಾಂಕರ್‌ ಲಾರಿ ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಬೇಕಲ ಮವ್ವಲ್‌ ನಿವಾಸಿ ಅಬ್ದುಲ್‌ ರಹಿಮಾನ್‌ ಅವರ ಪುತ್ರ ಅಶ್ಫಾಕ್‌(18) ಮೃತಪಟ್ಟರು. ಜತೆಯಲ್ಲಿದ್ದ ಉದುಮ ಪಾಕ್ಯಾರ್‌ ನಿವಾಸಿ ಬಶೀರ್‌ ಅವರ ಪುತ್ರ ಅಬ್ದುಲ್‌ ರಹಿಮಾನ್‌ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಿಂದ ಚಿನ್ನಾಭರಣ ಕಳವು
ಬೋವಿಕ್ಕಾನ: ಮುಳಿಯಾರು ಗ್ರಾ. ಪಂ. ಸದಸ್ಯೆ ಕಾಚಿಕ್ಕಾಡ್‌ ನಿವಾಸಿ ಹಸೀನಾ ಸತ್ತಾರ್‌ ಅವರ ಮನೆಯಿಂದ 7 ಪವನ್‌ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.

ಡಿ. 15 ಹಾಗೂ 17 ರ ಮಧ್ಯೆ ಕಳವು ನಡೆದಿದೆ. ಹಸೀನಾ ಅವರ ಪುತ್ರಿಯ ವಿವಾಹ ಇತ್ತೀಚೆಗೆ ನಡೆದಿತ್ತು. ಆಬಳಿಕ ಮನೆಯಲ್ಲಿ ಕಪಾಟು ಪರಿಶೀಲಿಸಿದಾಗ ಚಿನ್ನಾಭರಣ ಕಳವಾಗಿರುವುದು ತಿಳಿದು ಬಂತು. ಈ ಬಗ್ಗೆ ಆದೂರು ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.