ಮಂಜೇಶ್ವರದ ಸಮಗ್ರ ಇತಿಹಾಸ ದಾಖಲೀಕರಣ


Team Udayavani, Feb 14, 2020, 5:17 AM IST

13KSDE9-JAIN-TEMPLE

ಕಾಸರಗೋಡು: ದ್ರಾವಿಡ ಸಂಸ್ಕಾರಗಳ ಸಂಗಮಭೂಮಿ ಮಂಜೇಶ್ವರದ ಸಮಗ್ರ ಇತಿಹಾಸವನ್ನು ದಾಖಲಿಸುವ ಯೋಜನೆ ಸಿದ್ಧವಾಗುತ್ತಿದೆ.

ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಆಶ್ರಯದಲ್ಲಿ ವಿವಿಧ ವಲಯಗಳ ಪರಿಣತರಾಗಿರುವ ನೂರಾರು ಸಂಶೋಧಕರು ನಡೆಸುವ ಈ ಚರಿತ್ರೆ ರಚನೆಯೊಂದಿಗೆ ಈ ಯೋಜನೆ ತಯಾರಾಗುತ್ತಿದೆ.

ಮಂಜೇಶ್ವರ, ಕುಂಬಳೆ, ಬದಿಯಡ್ಕ ಪ್ರದೇಶಗಳು ಸೇರುವ ಗಡಿವಲಯದ ಸಾವಿರಾರು ವರ್ಷಗಳ ಮಹತ್ವದ ಆಗುಹೋಗುಗಳನ್ನು ಈ ಚರಿತ್ರೆಯಲ್ಲಿ ದಾಖಲಿಸಲಾಗುವುದು. ಯೋಜನೆಯ ಪ್ರಧಾನ ಸಂಪಾದಕರಾಗಿರುವ, ಕಣ್ಣೂರು ವಿವಿಯ ಕಾಸರಗೋಡು ವಿದ್ಯಾನಗರದ ಚಾಲ ಕ್ಯಾಂಪಸ್‌ನ ನಿರ್ದೇಶಕ ಡಾ| ರಾಜೇಶ್‌ ಬೆಜ್ಜಂಗಳ ಅವರ ನೇತೃತ್ವದಲ್ಲಿ ಈ ಇತಿಹಾಸ ರಚನೆ ಆರಂಭಗೊಂಡಿದೆ.

ಜನಮಾನಸದಿಂದ ಇಲ್ಲಿನ ಐತಿಹಾಸಿಕ ಅಂಶಗಳು ಮಾಸಿಹೋಗದಂತೆ ಅಕಾಡೆ ಮಿಕ್‌ ರೂಪದಲ್ಲಿ ದಾಖಲೀಕರಣ ಇದರ ಮೂಲ ಉದ್ದೇಶ ಎಂದು ಡಾ| ಬೆಜ್ಜಂಗಳ ಅಭಿಪ್ರಾಯಪಡುತ್ತಾರೆ. ಪ್ರತಿ ವಿಚಾರ ಗಳ ಕುರಿತು ಸುಮಾರು 300 ಲೇಖನಗಳು ಈ ಗ್ರಂಥದಲ್ಲಿರುವುದು. ಈ ವರ್ಷ ಮೇ ತಿಂಗಳಲ್ಲಿ ಸಂಶೋಧನಾ ಲೇಖನಗಳು ಸಲ್ಲಿಕೆಯಾಗಲಿವೆ. ಈ ಲೇಖನಗಳ ಸೂûಾ¾ವಲೋಕನ ನಂತರ ಎಪಿಗ್ರಾಫಿಕ್‌ ಕ್ರೋಢೀಕರಣ ನಡೆಸಿ ಆಗಸ್ಟ್‌ ತಿಂಗಳಲ್ಲಿ ಗ್ರಂಥ ಲೋಕಾರ್ಪಣೆ ನಡೆಸುವ ಉದ್ದೇಶವಿದೆ ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮೊದಲ ಹಂತದಲ್ಲಿ ಕನ್ನಡ ಬಾಷೆಯಲ್ಲಿ ಈ ಗ್ರಂಥ ಸಿದ್ಧವಾಗಲಿದೆ. ನಂತರ ಮಲೆಯಾಳ ಮತ್ತು ಇಂಗ್ಲೀಷ್‌ನಲ್ಲೂ ಅನುವಾದಗೊಳ್ಳಲಿದೆ.

ಸಮಗ್ರ ದಾಖಲೀಕರ
ವಿವಿಧ ಸಾಂಸ್ಕೃತಿಕ ಧಾರೆಗಳಾದ ಪ್ರತ್ಯೇಕ ವಲಯಗಳ ಇತಿಹಾಸ, ಐತಿಹಾಸಿಕ ಪುರುಷರು, ಭಾಷಾ ವೈವಿಧ್ಯ, ಧಾರ್ಮಿಕ, ಮತೀಯ ಪಂಗಡಗಳು, ಕೃಷಿ, ವ್ಯಾಪಾರ, ಉದ್ದಿಮೆ-ಆರ್ಥಿಕ ವ್ಯವಹಾರಗಳು, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಶಿಕ್ಷಣ ಸಂಸ್ಥೆಗಳು, ಕಲಾಪ್ರಕಾರಗಳ ಚರಿತ್ರೆ ಸಹಿತ ಸಮಗ್ರ ವಿಚಾರಗಳು ಈ ರಚನೆಯಲ್ಲಿ ಅಳವಡಗೊಳ್ಳಲಿವೆ. ಮಂಜೇಶ್ವರದ ಸಾಂಸ್ಕೃತಿಕ ವೈವಿಧ್ಯ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ರೆಫೆರೆನ್ಸ್‌ ಗ್ರಂಥ ರೂಪದಲ್ಲಿ ಇದು ಪ್ರಯೋಜನಕಾರಿಯಾಗುವಂತೆ ಇದರ ಸಿದ್ಧತೆ ನಡೆಯುತ್ತಿದೆ.
– ಡಾ| ರಾಜೇಶ್‌ ಬೆಜ್ಜಂಗಳ,
ನಿರ್ದೇಶಕ, ಕಣ್ಣೂರು ವಿವಿಯ ಚಾಲ ಕ್ಯಾಂಪಸ್‌

5 ಲಕ್ಷ ರೂ. ಮಂಜೂರು
ಮಂಜೇಶ್ವರದ ಸಮಗ್ರ ಇತಿಹಾಸ ರಚನೆ ಯೋಜನೆಯ ಮೊದಲ ಹಂತವಾಗಿ 5 ಲಕ್ಷ ರೂ. ಮಂಜೂರು ಮಾಡಲಾಗಿದೆ.
– ಎ.ಕೆ.ಎಂ.ಅಶ್ರಫ್‌,
ಅಧ್ಯಕ್ಷ, ಮಂಜೇಶ್ವರ ಬ್ಲಾಕ್‌ ಪಂಚಾಯತ್‌

ಟಾಪ್ ನ್ಯೂಸ್

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.