ತಳಂಗರೆ ಮಸೀದಿಗೆ ಹರಕೆ ರೂಪದಲ್ಲಿ ಕುದುರೆ ನೀಡಿದ ಭಕ್ತ


Team Udayavani, Jan 11, 2021, 6:20 AM IST

ತಳಂಗರೆ ಮಸೀದಿಗೆ ಹರಕೆ ರೂಪದಲ್ಲಿ ಕುದುರೆ ನೀಡಿದ ಭಕ್ತ

ಕಾಸರಗೋಡು: ಇತಿಹಾಸ ಪ್ರಸಿದ್ಧವಾದ ಕಾಸರಗೋಡಿನ ತಳಂಗರೆ ಮಾಲಿಕ್‌ ದೀನಾರ್‌ ದೊಡ್ಡ ಜಮಾಅತ್‌ ಮಸೀದಿಗೆ ಕರ್ನಾಟಕದ ಭಕ್ತ ರೊಬ್ಬರು ಕುದುರೆಯನ್ನು ಹರಕೆ ರೂಪದಲ್ಲಿ ನೀಡಿದ್ದಾರೆ. ಈ ಕುದುರೆಯನ್ನು ವೀಕ್ಷಿ ಸಲು ಅಧಿಕ ಸಂಖ್ಯೆಯಲ್ಲಿ ಮಸೀದಿಗೆ ಬರುತ್ತಿದ್ದಾರೆ.

ತುಮಕೂರು ನಿವಾಸಿ ಮಹಮ್ಮದ್‌ ಶಂಸೀರ್‌ ಮಸೀದಿಗೆ ಹರಕೆ ರೂಪದಲ್ಲಿ ಕುದುರೆಯನ್ನು ನೀಡಿದ್ದಾರೆ. ತನ್ನ ಬೇಡಿಕೆಯೊಂದು ಈಡೇರಿದಲ್ಲಿ ಹರಕೆ ನೀಡುವುದಾಗಿ ಹೇಳಿಕೊಂಡಿದ್ದರು. ಅದ ರಂತೆ ತನ್ನ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಕುದುರೆಯನ್ನು ನೀಡಿದ್ದಾರೆ. ಇದೀಗ ಈ ಕುದುರೆಯನ್ನು ಮಸೀದಿ ಪರಿಸರದಲ್ಲಿ ಕಟ್ಟಿ ಹಾಕಲಾಗಿದೆ. ಈ ಕುದುರೆಯನ್ನು ಹರಾಜು ಹಾಕಲು ಮಸೀದಿ ಆಡಳಿತ ಸಮಿತಿ ತೀರ್ಮಾ ನಿಸಿದೆ. ಹರಾಜು ಹಾಕುವ ಮುನ್ನ ಅರಣ್ಯ ಇಲಾಖೆಯ ಅನುಮತಿ ಕೇಳುವುದಾಗಿ ಮಸೀದಿ ಆಡಳಿತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿದರೆ ಈ ಮಸೀದಿಗೆ ಚಿನ್ನ-ಬೆಳ್ಳಿ ಆಭರಣಗಳನ್ನು ಹರಕೆ ರೂಪದಲ್ಲಿ ನೀಡುವುದಿದೆಯಾದರೂ ಕುದುರೆ ಪ್ರಥಮ ಬಾರಿಗೆ ಹರಕೆ ರೂಪದಲ್ಲಿ ಸಮರ್ಪಣೆಯಾಗಿದೆ.

ಕೆಲವು ವರ್ಷಗಳ ಹಿಂದೆ  ಕರ್ನಾಟಕದ ಭಕ್ತರೊಬ್ಬರು ಈ ಮಸೀ ದಿಗೆ ಬೆಳ್ಳಿಯಿಂದ ನಿರ್ಮಿಸಿದ ಬಾಗಿಲನ್ನು ಹರಕೆ ರೂಪದಲ್ಲಿ ನೀಡಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.