ಕರಿಂದಳಂನಲ್ಲಿ  ಯೋಗ- ಪ್ರಕೃತಿ ಚಿಕಿತ್ಸೆ  ಕೇಂದ್ರ


Team Udayavani, Jun 28, 2018, 11:34 AM IST

yoga-and-naturopathy-500×250.png

ಕಾಸರಗೋಡು: ಕೇಂದ್ರ ಆಯುಷ್‌ ಸಚಿವಾಲಯ ಕಾಸರಗೋಡು ಜಿಲ್ಲೆಯ ಕಿನಾನೂರು- ಕರಿಂದಳದಲ್ಲಿ ಸ್ಥಾಪಿಸಲು ಉದ್ದೇಶಿಸಿದ ಸೆಂಟ್ರಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಆಫ್‌ ಯೋಗ ಆ್ಯಂಡ್‌ ನ್ಯಾಚುರೋಪತಿ ಸೆಂಟರ್‌ಗೆ 15 ಎಕರೆ ಸ್ಥಳ ಮಂಜೂರು ಮಾಡಿದೆ.

ಕೇರಳ ಸಚಿವ ಸಂಪುಟ ಸಭೆಯಲ್ಲಿ ಯೋಗ ಇನ್‌ಸ್ಟಿಟ್ಯೂಟ್‌ಗೆ ಸ್ಥಳ ನೀಡಲು ತೀರ್ಮಾನಿಸಲಾಯಿತು. ಈ ಕೇಂದ್ರದಲ್ಲಿ 100 ಹಾಸಿಗೆಗಳಿರುವ ಆಸ್ಪತ್ರೆ ನಿರ್ಮಾಣವಾಗಲಿದೆ. ವೆಳ್ಳರಿಕುಂಡು ತಾಲೂಕಿನ ಕರಿಂದಳಂ ವಿಲೇಜ್‌ನ ರೀ ಸರ್ವೆ ನಂಬ್ರ 89/1ರಲ್ಲಿ 15 ಎಕರೆ ಸ್ಥಳವನ್ನು ಸೆಂಟ್ರಲ್‌ ಕೌನ್ಸಿಲ್‌ ಫೋರ್‌ ರಿಸರ್ಚ್‌ ಇನ್‌ ಯೋಗ ಆ್ಯಂಡ್‌ ನ್ಯಾಚುರೋಪತಿಗೆ ಸ್ಥಳ ಮಂಜೂರು ಮಾಡಲಾಗಿದೆ. ವಾರ್ಷಿಕ 100 ರೂ.ಗಳಂತೆ 30 ವರ್ಷಕ್ಕೆ ಲೀಸ್‌ನಲ್ಲಿ ಭೂಮಿ ನೀಡಲಾಗಿದೆ.

ಆಸ್ಪತ್ರೆ, ಸ್ನಾತಕೋತ್ತರ ಪದವಿ ಸಹಿತ ಅತ್ಯಾಧುನಿಕ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಸ್ಥಾಪಿಸಲು ಯೋಜಿಸ ಲಾಗಿದೆ. ದೇಶದಲ್ಲೇ ಕೇಂದ್ರ ಸರಕಾರವೇ ಪೂರ್ಣ ಹಣ ವ್ಯಯಿಸಿ ಕೇಂದ್ರದ ಆಯುಷ್‌ ಇಲಾಖೆಯ ಕೈಕೆಳಗೆ ಆರಂಭಿಸುವ ಐದನೇ ಆಸ್ಪತ್ರೆಯಾಗಿದೆ. ಮುಂದಿನ ದಿನಗಳಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸಲು 200 ಹಾಸಿಗೆಯುಳ್ಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಅವಕಾಶ ಇರುವುದು.

ಬಿಜೆಪಿಯ ಮನವಿಗೆ ಸ್ಪಂದನೆ
ಕೇಂದ್ರ ಆಯುಷ್‌ ಸಚಿವಾಲಯ ಕಿನಾನೂರು – ಕರಿಂದಳಂನಲ್ಲಿ ಸ್ಥಾಪಿಸಲು ಉದ್ದೇಶಿಸಿದ ಸೆಂಟ್ರಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಆಫ್‌ ಯೋಗ ಆ್ಯಂಡ್‌ ನ್ಯಾಚುರೋಪತಿ ಸೆಂಟರ್‌ಗೆ ಅಗತ್ಯವಾದ ಸ್ಥಳ ನೀಡಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಅವರ ಮನವಿಗೆ ಸ್ಪಂದಿಸಿ ಸ್ಥಳ ಮಂಜೂರು ಮಾಡಲಾಗಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.