ಕಾಸರಗೋಡು: 15.800 ಕಿ.ಗ್ರಾಂ ಗಾಂಜಾ ವಶ; ಇಬ್ಬರ ಬಂಧನ
Team Udayavani, Sep 22, 2022, 6:42 PM IST
ಕಾಸರಗೋಡು: ಜಿಲ್ಲೆಯ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು ಒಟ್ಟು 15.800 ಕಿ.ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಪೆರ್ಲ ಇಡಿಯಡ್ಕದಿಂದ ಬದಿಯಡ್ಕ ಪೊಲೀಸರು ಕಾರೊಂದರಲ್ಲಿ ಸಾಗಿಸುತ್ತಿದ್ದ 13.950 ಕಿಲೋ ಗಾಂಜಾ ವಶಪಡಿಸಿದ್ದು, ಈ ಸಂಬಂಧ ಪೈವಳಿಕೆ ಚಿಪ್ಪಾರಿನ ಫಾಯೀಸ್ (26), ಉಪ್ಪಳ ಪತ್ವಾಡಿ ನಿವಾಸಿ ಅಬೂಬಕರ್ ಸಿದ್ದಿಕ್(28)ನನ್ನು ಬಂಧಿಸಿದ್ದಾರೆ. ಕಾರನ್ನು ವಶಪಡಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೀಂಜ ಬೇರಿಕೆಯಲ್ಲಿ ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ 1 ಕಿಲೋ 850 ಗ್ರಾಂ ಗಾಂಜಾವನ್ನು ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಕೂಟರ್ ಬಿಟ್ಟು ಪರಾರಿಯಾದ ವ್ಯಕ್ತಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸ್ಕೂಟರ್ ವಶಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ