ಕೃತಕ ಬೆಲೆಯೇರಿಕೆ ವಿರುದ್ಧ ಕ್ರಮ: ಡಾಣ ಐಸಾಕ್‌


Team Udayavani, Jul 8, 2017, 2:45 AM IST

Thomas.jpg

ಕಾಸರಗೋಡು: ನೂತನ ಸರಕು ಸೇವಾ ತೆರಿಗೆ ಮಸೂದೆಯು ಕೇರಳದಲ್ಲಿ ದೊಡ್ಡ ಮಟ್ಟಿನ ಬೆಲೆಯೇರಿಕೆಗೆ ಕಾರಣವಾಗಿದೆ. ಜನರು ತೀವ್ರ ಶೋಷಣೆಗೊಳಗಾಗುತ್ತಿದ್ದಾರೆ ಎಂದು ಹಣಕಾಸು ಸಚಿವ ಡಾಣ ಥೋಮಸ್‌ ಐಸಾಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿ ಲಭಿಸುವ ದೂರುಗಳಲ್ಲಿ ತೆರಿಗೆ ಇಲಾಖೆಯು ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವುದು. ಕೃತಕ ಬೆಲೆಯೇರಿಕೆ ಸೃಷ್ಟಿಸಲಾಗುತ್ತಿದೆ ಎಂದು ಬಂದ ದೂರುಗಳ ಹಿನ್ನೆಲೆಯಲ್ಲಿ ಅಳತೆ ತೂಕ ವಿಭಾಗವು ರಾಜ್ಯದಾದ್ಯಂತ ಮಿಂಚಿನ ಪರಿಶೋಧನೆ ನಡೆಸಿದೆ.

ಇದೇ ಸಂದರ್ಭದಲ್ಲಿ ಜಿಎಸ್‌ಟಿಗೆ ಸಂಬಂಧಿಸಿದ ವಿವರಗಳನ್ನು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಐಸಾಕ್‌ ಅವರಿಗೆ ಪತ್ರ ಬರೆದಿದ್ದಾರೆ.

ಶುಲ್ಕ ದರದಲ್ಲಿ ಕಡಿತ ಉಂಟಾಗಿರುವುದರಿಂದ ಅದಕ್ಕನುಸಾರ ವಸ್ತುಗಳ ಗರಿಷ್ಠ ಬೆಲೆ(ಎಂಆರ್‌ಪಿ)ಯನ್ನು ಮರು ನಿರ್ಣಯಿಸಬೇಕೆಂದು ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದ್ದಾರೆ. ಅಮಿತ ಲಾಭವನ್ನು ತಡೆಗಟ್ಟುವ ಪ್ರಾಧೀಕಾರ, ರಾಜ್ಯ ಸ್ಕ್ರೀನಿಂಗ್‌ ಸಮಿತಿಯನ್ನು ಕೂಡಲೇ ರಚಿಸಬೇಕೆಂದೂ ತಿಳಿಸಲಾಗಿದೆ.

ಹೊಟೇಲ್‌ಗ‌ಳಲ್ಲಿನ ಬೆಲೆಯೇರಿಕೆಯನ್ನು ತಡೆಗಟ್ಟಲು ಹೊಟೇಲ್‌ ಆ್ಯಂಡ್‌ ರೆಸ್ಟೋರೆಂಟ್ಸ್‌ನ ಪದಾಧಿಕಾರಿಗಳೊಂದಿಗೆ ತಿರುವನಂತಪುರದಲ್ಲಿ ಮುಂದಿನ ಮಂಗಳವಾರ ಮಾತುಕತೆ ನಡೆಸಲು ತೀರ್ಮಾನಿಸಲಾಗಿದೆ. 

ಸಮಸ್ಯೆಯ ಗಂಭೀರತೆಯನ್ನು ಅವರಿಗೆ ಮನವರಿಕೆ ಮಾಡಿ ಕೊಡಲಾಗುವುದು. ಗ್ರಾಹಕರನ್ನು ಕೊಳ್ಳೆ ಹೊಡೆಯಲು ಯತ್ನಿಸುವವರನ್ನು ಹಿಂಜರಿಯುವಂತೆ ಮಾಡಲು ಎಲ್ಲಾ ರೀತಿಯ ದಾರಿಗಳನ್ನು ಹುಡುಕಲಾಗುವುದು. ತೆರಿಗೆ ವಿನಾಯಿತಿಯ ಪ್ರಯೋಜನವು ಸಾರ್ವಜನಿಕರಿಗೆ ದೊರಕಿಯೇ ಸಿದ್ಧವೆಂದು ಇದೇ ಸಂದರ್ಭದಲ್ಲಿ ಸಚಿವ ಥೋಮಸ್‌ ಐಸಾಕ್‌ ತಿಳಿಸಿದ್ದಾರೆ.

ಕೇರಳದ ಮಾದರಿಯಲ್ಲಿ ಬೆಲೆ ಏರುವುದು ಮತ್ತು ಇಳಿಯುವ ಉತ್ಪನ್ನಗಳ ಪಟ್ಟಿಯನ್ನು ಕೇಂದ್ರ ಸರಕಾರವು ಬಿಡುಗಡೆ ಮಾಡಬೇಕು. ಇದರಿಂದಾಗಿ ಜನಸಾಮಾನ್ಯರನ್ನು ಹಗಲು ದರೋಡೆ ಮಾಡುವುದು ತಪ್ಪಲಿದೆ ಎಂದು ಅವರು ತಿಳಿಸಿದರು.

ಜಿಎಸ್‌ಟಿ ಜಾರಿಗೆ ಬರುತ್ತಲೇ ಎಲ್ಲಾ ರಾಜ್ಯಗಳಲ್ಲೂ ಕೃತಕ ಬೆಲೆಯೇರಿಕೆ ಮಾಡಲಾಗಿದೆ. ಇದು ಗ್ರಾಹಕರನ್ನು ವಂಚಿಸಿ ಈ ರೀತಿಯಲ್ಲಿ ಜಿಎಸ್‌ಟಿಯ ಹೆಸರಲ್ಲಿ ಬೆಲೆಯೇರಿಕೆ ಮಾಡಲಾಗಿದೆ ಎಂದು ಅವರು ಬೊಟ್ಟು ಮಾಡಿದರು.

ಕಠಿಣ ಕ್ರಮ: ಸರಕು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಂಡ ಬಳಿಕ ಸಾಮಗ್ರಿಗಳಿಗೆ ಅನ್ಯಾಯಯುತವಾದ ಬೆಲೆ ಏರಿಸುವವರ ವಿರುದ್ಧ  ರಾಜ್ಯ ಸರಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುವನಂತಪುರದಲ್ಲಿ  ಎಚ್ಚರಿಕೆ ನೀಡಿದ್ದಾರೆ.

ದಿನಬಳಕೆ ಸಾಮಗ್ರಿಗಳಿಗೆ ದಿಢೀರನೆ ಬೆಲೆ ಹೆಚ್ಚಿಸಿರುವ ಕ್ರಮವನ್ನು  ಸರಕಾರವು ಗಂಭೀರವಾಗಿ ಪರಿಗಣಿಸಿದೆ. ಸಾರ್ವಜನಿಕರಿಗೆ ಆ ಬಗ್ಗೆ  ದೂರುಗಳಿದ್ದಲ್ಲಿ  ಅದನ್ನು  ಸ್ವೀಕರಿಸಲು ವ್ಯವಸ್ಥೆ  ಮಾಡಲಾಗಿದೆ. ಕೃತಕ ಬೆಲೆಯೇರಿಕೆಯನ್ನು  ಕೇಂದ್ರ ಸರಕಾರದ ಗಮನಕ್ಕೂ ತರಲಾಗುವುದು ಎಂದು ಮುಖ್ಯಮಂತ್ರಿ ನುಡಿದರು.

ಕೊಚ್ಚಿಯಲ್ಲಿ  ಮಲಯಾಳದ ಯುವನಟಿಯನ್ನು  ಅಪಹರಿಸಿ ಕಿರುಕುಳ ನೀಡಿದ ಪ್ರಕರಣದ ನಿಟ್ಟಿನಲ್ಲಿ  ಪೊಲೀಸ್‌ ತನಿಖೆ ಸರಿಯಾದ ದಾರಿಯಲ್ಲೇ ಸಾಗುತ್ತಿದೆ. ಆರೋಪಿಗಳನ್ನು  ಶೀಘ್ರದಲ್ಲೇ ಪೊಲೀಸರು ಬಂಧಿಸಲಿದ್ದಾರೆ. ತನಿಖೆಯ ದೃಷ್ಟಿಯಿಂದ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ತಪ್ಪು  ಮಾಡಿದವರು ಎಷ್ಟೇ ದೊಡ್ಡ  ವ್ಯಕ್ತಿಯಾಗಿದ್ದರೂ ಶಿಕ್ಷೆ  ಅನುಭವಿಸಲೇ ಬೇಕು ಎಂದು ಪಿಣರಾಯಿ ವಿಜಯನ್‌ ಹೇಳಿದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.