ಎಸ್‌ಎಫ್‌ಐ ಹೀನ ಕೃತ್ಯದ ವಿರುದ್ಧ ಕ್ರಮ: ಬಿಜೆಪಿ ಆಗ್ರಹ

ಕೊಚ್ಚಿ ಕಾಲೇಜಿನಲ್ಲಿ ದೇವರ ಚಿತ್ರ ಬಳಸಿ ಕೀಳು ಮಟ್ಟದ ಪೋಸ್ಟರ್‌

Team Udayavani, Jun 28, 2019, 5:31 AM IST

27-KBL-1

ಕುಂಬಳೆ: ಕೊಚ್ಚಿ ದೇವಸ್ವಂ ಬೋರ್ಡ್‌ ಅಧೀನದ ಕೇರಳವರ್ಮ ಕಾಲೇಜಿನಲ್ಲಿ ಅತೀ ಹೀನವಾಗಿ ಶ್ರೀ ಅಯ್ಯಪ್ಪ ಸ್ವಾಮಿಯ ಭಾವಚಿತ್ರವನ್ನು ಪ್ರದರ್ಶಿಸಿರುವ ಎಸ್‌.ಎಫ್‌.ಐ ಕಾರ್ಯಚಟುವಟಿಕೆ ವಿರುದ್ಧ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂಬುದಾಗಿ ಬಿ.ಜೆ.ಪಿ. ರಾಜ್ಯ ಸಮಿತಿ ಸದಸ್ಯ ಪಿ. ಸುರೇಶ್‌ ಕುಮಾರ್‌ ಶೆಟ್ಟಿ ಒತ್ತಾಯಿಸಿದ್ಧಾರೆ.

ಕುಂಬಳೆ ಬಿ.ಜೆ.ಪಿ. ಪಂಚಾಯತ್‌ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಶಬರಿಮಲೆ ಆಚಾರ ಸಂರಕ್ಷಣೆಗೆ ಭಂಗ ತರಲೆತ್ನಿಸಿದ ಎಡರಂಗಕ್ಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿರುವ ಶಿಕ್ಷೆಯಿಂದ ಬುದ್ಧಿ ಕಲಿತಿಲ್ಲವೆಂದರು.

ಗ್ರಾಮ ಪಂಚಾಯತ್‌ ವತಿ ಯಿಂದ ಅಡಿಕೆ ಮತ್ತು ಇತರ ಕೃಷಿಕರಿಗೆ ಕೊಡಬೇಕಾದ ರೋಗ ನಿರೋಧಕ ಔಷಧಗಳನ್ನು ಸರಿಯಾದ ಸಮಯದಲ್ಲಿ ವಿತರಣೆ ಮಾಡಬೇಕಾದ ಸಂದರ್ಭದಲ್ಲಿ ವಿತರಣೆ ಮಾಡದೆ ಕೃಷಿಕರನ್ನು ಸಂಕಷ್ಟದಲ್ಲಿ ಸಿಲುಕಿಸಿದೆ. ಕೀಟನಾಶಕವನ್ನು ಸಿಂಪಡಿಸುವ ಸಮಯದಲ್ಲಿ ಕೃಷಿ ಭವನದಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಸರಿಯಾದ ಸಮಯದಲ್ಲಿ ರೋಗ ನಿರೋಧಕ ಔಷಧಗಳನ್ನು ವಿತರಿಸುವುದರಲ್ಲಿ ಪಂಚಾಯತ್‌ ಆಡಳಿತ ಸಮಿತಿಯ ಅವ್ಯವಸ್ಥೆಯಿಂದ ಕೃಷಿಕರಿಗೆ ನಷ್ಟ ಸಂಭವಿಸಿದೆ ಎಂಬುದಾಗಿ ಆರೋಪಿಸಿದರು.

ಸಭೆಯಲ್ಲಿ ಬಿಜೆಪಿ ಕುಂಬಳೆ ಪಂಚಾಯತ್‌ ಸಮಿತಿ ಅಧ್ಯಕ್ಷ ಕೆ. ಶಂಕರ ಆಳ್ವ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ಎಸ್‌.ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎ.ಕೆ. ಕಯ್ನಾರ್‌, ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಚ್‌. ಸತ್ಯಶಂಕರ ಭಟ್‌, ಮಂಡಲ ಉಪಾಧ್ಯಕ್ಷ ಕೆ. ವಿನೋದನ್‌ ಜಿಲ್ಲಾ ಸಮಿತಿ ಸದಸ್ಯ ರಮೇಶ್‌ ಭಟ್‌ ಮಂಡಲ ಕಾರ್ಯದರ್ಶಿ ಮಣಿಕಂಠ ರೈ,ಗ್ರಾಮ ಪಂಚಾಯತ್‌ ಸದಸ್ಯರಾದ ಸುಜಿತ್‌ ರೈ ಮತ್ತು ಪ್ರೇಮಲತ.ಎಸ್‌. ಮಾತನಾಡಿದರು.

ಪಂಚಾಯತ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಸುಧಾಕರ ಕಾಮತ್‌ ಸ್ವಾಗತಿಸಿದರು. ಪಂಚಾಯತ್‌ ಉಪಾಧ್ಯಕ್ಷ ಕಮಲಾಕ್ಷ ಆರಿಕ್ಕಾಡಿ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.