ಅಭಿಯಾನದಲ್ಲಿ ಸಕ್ರಿಯರಾಗಿ: ಸುರೇಶ್‌ ಕುಮಾರ್‌ ಶೆಟ್ಟಿ

ಕರ್ನಾಟಕದಲ್ಲಿ ಅಧಿಕಾರಕ್ಕೇರಿದ ಬಿಜೆಪಿಗೆ ಅಭಿನಂದನೆ

Team Udayavani, Aug 2, 2019, 5:49 AM IST

1-KBL-1

ಕುಂಬಳೆ: ಪಕ್ಷದ ಕಾರ್ಯಕರ್ತರು ಪಕ್ಷದ ಸದಸ್ಯತ್ವ‌ ಅಭಿಯಾನದಲ್ಲಿ ಸಕ್ರಿಯರಾಗಬೇಕೆಂದು . ಬಿಜೆಪಿ ರಾಜ್ಯ ಸಮಿತಿ ಸದಸ್ಯಪಿ.ಸುರೇಶ್‌ ಕುಮಾರ್‌ ಶೆಟ್ಟಿ ಅವರು ಹೇಳಿದರು.

ಪೈವಳಿಕೆ ಪಂಚಾಯತ್‌ ಬಿಜೆಪಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರುಅಪವಿತ್ರ ಮೈತ್ರಿ ಸರಕಾರ ಪತನಗೊಂಡು ಕರ್ನಾಟಕದಲ್ಲಿ ಅಧಿಕಾರಕೇRರಿದ ಬಿಜೆಪಿ ಸರಕಾರವನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್‌ ಮುಕ್ತ ಭಾರತವಾಗಿ ಬಿಜೆಪಿ ಇನ್ನಷ್ಟು ಬೆಳೆಯಲಿರುವುದಾಗಿ ಅವರು ಹೇಳಿದರು.

ಪಂಚಾಯತ್‌ ಬಿಜೆಪಿ ಸಮಿತಿ ಅಧ್ಯಕ್ಷ ಸದಾಶಿವ ಚೇರಾಲು ಅವರು ಅಧ್ಯಕ್ಷತೆ ಅವರು ವಹಿಸಿದ್ದರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಲು ಕಾರ್ಯಕರ್ತರು ಶ್ರಮಿಸಭೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಬಿಜೆಪಿ ಕಾಸರಗೋಡು ಮಂಡಲ ಕಾರ್ಯದರ್ಶಿ ಸುಕುಮಾರ್‌ ಕುದ್ರೆ ಪ್ಪಾಡಿ,ಜಿಲ್ಲಾ ಸಮಿತಿ ಸದಸ್ಯರಾದ ಹರಿಶ್ಚಂದ್ರ ಮಂಜೇಶ್ವರ ಮತ್ತು ಪ್ರಸಾದ್‌ ರೈ ಕಯ್ನಾರ್‌,ರಾಜ್ಯ ಕೌನ್ಸಿಲ್‌ ಸಮಿತಿ ಸದಸ್ಯೆ ಸರೋಜಾ ಆರ್‌ ಬಲ್ಲಾಳ್‌, ಮಹಿಳಾ ಮೋರ್ಚಾ ಪಂಚಾಯತ್‌ ಸಮಿತಿ ಅಧ್ಯಕ್ಷೆ ಭವ್ಯಾ ಬಾಯಾರು ಗ್ರಾಮ ಪಂಚಾಯತ್‌ ಸದಸ್ಯೆ ರಾಜೀವಿ ಅವರು ಭಾಗವಹಿಸಿದರು.

ಸಭೆಯಲ್ಲಿ ಪಂಚಾಯತ್‌ ಸಮಿತಿಗೆ ಉಪಾಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಕುಡಾಲು ಮತ್ತು ಕಾರ್ಯದರ್ಶಿಯಾಗಿ ಜಯಶಂಕರ್‌ ಕುಡಾಲು ಅವರನ್ನು ನೇಮಕಗೊಳಿ ಸಲಾಯಿತು. ಎಚ್‌.ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು. ಜಯಶಂಕರ್‌ ವಂದಿಸಿದರು. ಸುಂದರ ಶೆಟ್ಟಿ ಕಳಾಯಿ ಕಾರ್ಯಕ್ರಮ ನಿರೂಪಿಸಿದರು.

ಬಿಜೆಪಿಯತ್ತ ಆಕರ್ಷ‌ಣೆ
ಕೇಂದ್ರ ಎನ್‌ಡಿಎ ಸರಕಾರ ಆಡಳಿತವನ್ನು ಮೆಚ್ಚಿ ಆನೇಕ ಮಂದಿ ಬಿಜೆಪಿಯತ್ತ ಆಕರ್ಷಿತಚ ರಾಗುತ್ತಿದ್ದಾರೆ ಎಂದ ಸುರೇಶ್‌ ಕುಮಾರ್‌ ಅನ್ಯ ಪಕ್ಷ ಗಳನ್ನು ‌ ತೊರೆದು ಹಲವರು ಬಿಜೆಪಿ ಸದಸ್ಯತ್ವ ಸ್ವೀಕರಿಸುತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.