ಕೃಷಿ: ತೆಂಗಿನ ಮರ ಕೀಟ ರೋಗ ನಿಯಂತ್ರಣ ತರಬೇತಿ


Team Udayavani, May 16, 2019, 6:10 AM IST

krishi

ಕಾಸರಗೋಡು: ತೆಂಗಿನ ಕೀಟ ರೋಗ ನಿಯಂತ್ರಣ ಮತ್ತು ಆರೋಗ್ಯ ರಕ್ಷಣೆ ಕುರಿತಾಗಿ ಕಾರ್ಯಾಗಾರ ಕಾಸರಗೋಡಿನ ಕೇಂದ್ರ ತೋಟಗಾರಿಕಾ ಬೆಳೆ ಸಂಶೋಧನ ಕೇಂದ್ರ(ಸಿಪಿಸಿಆರ್‌ಐ)ದಲ್ಲಿ ನಡೆಯಿತು.

ಜಿಲ್ಲೆಯ ಪಂಚಾಯತ್‌ಗಳಿಂದ ಆಯ್ಕೆಯಾದ ತೆಂಗು ಕೃಷಿಕರು ಮತ್ತು ಕೃಷಿ ಇಲಾಖೆಯ ಸಿಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದರು.

ಪ್ರಿನ್ಸಿಪಲ್‌ ಕೃಷಿ ಅಧಿಕಾರಿ ಟಿಸಮ್ಮ ಥೋಮಸ್‌ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಿಪಿಸಿಆರ್‌ಐ ನಿರ್ದೇಶಕ ಡಾ|ಕೆ.ಬಿ.ಹೆಬ್ಟಾರ್‌ ಅಧ್ಯಕ್ಷತೆ ವಹಿಸಿದರು. ತೆಂಗಿಗೆ ಕೀಟ ರೋಗ ಮತ್ತು ಬೆಳೆ ನಷ್ಟದ ಕುರಿತಾಗಿ ಸಿದ್ಧಪಡಿಸಿದ ಕೃತಿಯನ್ನು ಮೊಗ್ರಾಲ್‌ ಪುತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಎ.ಎ. ಜಲೀಲ್‌ ಬಿಡುಗಡೆಗೊಳಿಸಿದರು.

ಕಾಸರಗೋಡು ಆತ್ಮಾ ಪ್ರೊಜೆಕ್ಟ್ ನಿರ್ದೇಶಕಿ ಸ್ಟೆಲ್ಲಾ ಜೇಕಬ್‌ ಮುಖ್ಯ ಭಾಷಣ ಮಾಡಿದರು. ಸೇವೆಯಿಂದ ನಿವೃತ್ತರಾಗುವ ಕೃಷಿ ವಿಜ್ಞಾನ ಕೇಂದ್ರದ ಚೀಫ್‌ ಟೆಕ್ನಿಕಲ್‌ ಆಫೀಸರ್‌ ಡಾ| ಎಸ್‌. ಲೀನಾ, ಪ್ರಿನ್ಸಿಪಲ್‌ ಕೃಷಿ ಅಧಿಕಾರಿ ಟೀಸಮ್ಮ ಥೋಮಸ್‌ ಅವರನ್ನು ಗೌರವಿಸಲಾಯಿತು. ಪ್ರಿನ್ಸಿಪಲ್‌ ಸೈಂಟಿಸ್ಟ್‌ ಡಾ| ಸಿ. ತಂಬಾನ್‌, ಸೈಂಟಿಸ್ಟ್‌ ಡಾ| ಪಿ.ಎಸ್‌. ಪ್ರತಿಭಾ ಮೊದಲಾದವರು ಮಾತನಾಡಿದರು.

ಪ್ರಿನ್ಸಿಪಲ್‌ ಸೈಂಟಿಸ್ಟ್‌ ಡಾ| ಸಿ. ತಂಬಾನ್‌ ಸ್ವಾಗತಿಸಿದರು. ಪ್ರಿನ್ಸಿಪಲ್‌ ಸೈಂಟಿಸ್ಟ್‌ ಡಾ| ಕೆ.ಪಿ. ಚಂದ್ರನ್‌ ವಂದಿಸಿದರು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.