ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

ಟ್ರಸ್ಟಿಗಳಿಂದ ಸುಳ್ಯ ನ. ಪಂ. ಆವರಣದ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ

Team Udayavani, Mar 27, 2024, 3:15 PM IST

10-sulya

ಸುಳ್ಯ: ಇಲ್ಲಿನ ಯುವ ಲೇಖಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಇವರ ಸಾರಥ್ಯದಲ್ಲಿ ಹಿರಿಯರ ಮಾರ್ಗದರ್ಶನದೊಂದಿಗೆ, ಕನಸಿನ ಯೋಜನೆ “ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.)” ಅಧಿಕೃತವಾಗಿ ನೋಂದಣಿಯಾಗಿ, ಫೌಂಡೇಶನ್ ನ ಟ್ರಸ್ಟಿಗಳಿಂದ ಸುಳ್ಯ ನ. ಪಂ. ಆವರಣದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿ ಕಾರ್ಯಾರಂಭಕ್ಕೆ ಶುಭಮುನ್ನುಡಿ ಬರೆಯಲಾಯಿತು.

ಈ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಆಗಿ ಕಾರ್ಯನಿರ್ವಹಿಸುವ, ಲೇಖಕ ಅನಿಂದಿತ್ ಗೌಡ ತಮ್ಮ ಕನಸಿನ ಒಂದು ದಿಟ್ಟ ಹೆಜ್ಜೆ ನನಸುoಟಾಗಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

“ನಾಲ್ಕು ವರ್ಷಗಳ ಕಾಲ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ ರಚನೆಯ ಸಂದರ್ಭದಲ್ಲಿ 1837ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕೆಲವು ಐತಿಹಾಸಿಕ ದಾಖಲೆಗಳು ಮತ್ತು ಅದಕ್ಕೂ ಮುಂಚಿನ ನಮ್ಮ ಸುಳ್ಯದ ಮಣ್ಣಿನ ಚರಿತ್ರೆಯ ವರ್ಣನೆಯ ಮಾಹಿತಿಗಳು ದೊರೆತವು.

ವಸಾಹತುಶಾಹಿ ಆಳ್ವಿಕೆಯ ಕರಾಳತನ ಹಾಗೂ ಕ್ರೌರ್ಯವನ್ನು ಕಂಡು ಬೆಚ್ಚಿತನಾದೆ. ನಾವು ನಿಂತು ನಡೆದಾಡಲು ಕಲಿತ ಭೂಮಿಯೇ, ಹಿಂದೆ ಮಹತ್ವದ ಚರಿತ್ರೆಗೆ ಅಡಿಪಾಯವಾಗಿತ್ತು ಎಂದು ಅರಿತುಕೊಂಡಾಗ, ಇದನ್ನು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು, ದೂರದ ದೇಶದ ಮ್ಯೂಸಿಯಂಗಳಲ್ಲಿ ಧೂಳು ಉಂಡು, ನಮ್ಮ ಮಣ್ಣಿನ ಇತಿಹಾಸದ ನೆನಪು ಯಾವುದೇ ಉದ್ದೇಶವನ್ನು ಪೂರೈಸದೆ ಇರುವಂತೆ ಬಿಡಬಾರದು ಎಂಬ ಪ್ರಾರಂಬದ ಅನಿಸಿಕೆಗಳು ಮುಂದಕ್ಕೆ ಕೊಂಡೋಯಿತು” ಎಂದು ಅವರು ಹಂಚಿಕೊಂಡರು.

“ಜ್ಞಾನಾಧಾರಿತ” ಪರಂಪರೆ – ಸಂರಕ್ಷಣೆಗೆ ಪ್ರಾಶಸ್ತ್ಯ ಶಿಕ್ಷಿತ ಯುವಕರು ಒಂದು ಊರಿನ ಇತಿಹಾಸ – ಪರಂಪರೆಯ ಜವಾಬ್ದಾರಿಯುತ ರಾಯಭಾರಿಗಳಾಗಬೇಕು ಎಂಬುದು ಲೇಖಕ ಅನಿಂದಿತ್ ಗೌಡ ಅವರ ದೃಢ ನಿಲುವು.

ಅಂತರಾಷ್ಟ್ರೀಯ ವಿದ್ವಾಂಸರೊಂದಿಗಿನ ಸಂವಾದದಿಂದ ಪಡೆದ ಪ್ರೇರಣೆಯಿಂದಾಗಿ ಸಂಸ್ಥೆಯ ರಚನೆಯ ಕುರಿತು ಮಾಹಿತಿ ನೀಡಿದ ಲೇಖಕ ಅನಿಂದಿತ್ ಗೌಡ ಅವರು, “ಪರಂಪರೆ – ಸಂರಕ್ಷಣೆ [Heritage Conservation] ಎಂಬ ವಿಷಯದ ಬಗ್ಗೆ ಮೊದಲು ಅರಿತುಕೊಂಡದ್ದಾಗಿ ತಿಳಿಸಿದರು.

“ಜ್ಞಾನಾಧಾರಿತ” ಸಂರಕ್ಷಣೆಯ (Knowledge – Based) ಮೂಲಕ ಐತಿಹಾಸಿಕ ಸಂಪತ್ತನ್ನು ಉಳಿಸುವ ಪ್ರಯತ್ನ ಹಿರಿಯರ ಮಾರ್ಗದರ್ಶನದೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದರು.

ಟ್ರಸ್ಟಿಗಳಾಗಿ ಲೇಖಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ, ಕೃಷ್ಣ ಪ್ರಸಾದ್ ಮಡ್ತಿಲ, ನ. ಸೀತಾರಾಮ ಸುಳ್ಯ, ಸುಧಾಕರ ಕೊಚ್ಚಿ, ಅಡ್ವೊಕೇಟ್, ಶ್ರೀ ಅಕ್ಷಯ್ ಆಳ್ವ ಇರುವರು.

ಸುಳ್ಯದ ಐವರ್ನಾಡಿನಲ್ಲಿ ದಲಿಯ ಆರಾಧನೆ ಕುರಿತು ದಾಖಲೀಕರಣದ ಮುಂದಾಳತ್ವ ವಹಿಸಿಕೊಂಡ ಜಯರಾಜ್ ಗೌಡ ನಿಡುಬೆ, ಜಾಲ್ಸೂರು ಗ್ರಾಮದ ಬಾಲಸುಬ್ರಹ್ಮಣ್ಯ ಬೈತಡ್ಕ ಜೊತೆಗಿದ್ದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.