ಡಾ| ಕೃಷ್ಣಮೂರ್ತಿ ನಿಗೂಢ ಸಾವು: ಕುಂದಾಪುರ ಪೊಲೀಸರು ಬದಿಯಡ್ಕಕ್ಕೆ


Team Udayavani, Nov 16, 2022, 9:13 AM IST

ಡಾ| ಕೃಷ್ಣಮೂರ್ತಿ ನಿಗೂಢ ಸಾವು: ಕುಂದಾಪುರ ಪೊಲೀಸರು ಬದಿಯಡ್ಕಕ್ಕೆ

ಬದಿಯಡ್ಕ : ಹಿರಿಯ ದಂತ ವೈದ್ಯ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ನಿಗೂಢ ಸಾವಿನ ಕುರಿತ ಸಮಗ್ರ ತನಿಖೆಯ ಅಂಗ ವಾಗಿ ಕುಂದಾಪುರದ ಪೊಲೀಸ್‌ ಇನ್‌ಸ್ಪೆಕ್ಟರ್‌ ಗೋಪಿಕೃಷ್ಣ ನೇತೃತ್ವದ ಪೊಲೀಸರ ತಂಡ ಮಂಗಳವಾರ ಬದಿಯಡ್ಕಕ್ಕೆ ಆಗಮಿಸಿ ಸ್ಥಳೀಯ ಪೊಲೀಸರಿಂದ ಮಾಹಿತಿ ಕಲೆಹಾಕಿತು.

ನ. 8ರಂದು ಡಾ| ಕೃಷ್ಣಮೂರ್ತಿ ಅವರು ಕ್ಲಿನಿಕ್‌ನಿಂದ ತೆರಳಿ ನಾಪತ್ತೆಯಾಗಿದ್ದರು. ಮರುದಿನ ಕುಂದಾಪುರ ಸಮೀಪದ ತೀರಾ ಗ್ರಾಮೀಣ ಭಾಗದ ರೈಲು ಹಳಿಯಲ್ಲಿ ಛಿದ್ರವಾಗಿದ್ದ ಮೃತ
ದೇಹವೊಂದು ಪತ್ತೆಯಾಗಿತ್ತು. ನ. 10ರಂದು ಕೃಷ್ಣಮೂರ್ತಿ ಅವರ ಪುತ್ರಿ ಅದು ತನ್ನ ತಂದೆಯದೇ ದೇಹ ಎಂದು ಗುರುತಿಸಿದ್ದರು. ಅತ್ತ ಬದಿಯಡ್ಕ ಪೊಲೀಸರು ವೈದ್ಯರ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ವೈದ್ಯರ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಿದ್ದರು.

ಇತ್ತ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಡಾ| ಕೃಷ್ಣಮೂರ್ತಿ ಅವರ ಪುತ್ರಿ ಡಾ| ವರ್ಷಾ ಮಂಗಳೂರಿನಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಉಡುಪಿಯ ಎಸ್‌ಪಿ ಅಕ್ಷಯ್‌ ಮಚ್ಚಿಂದ್ರ ಹಾಕೆ ಅವರ ಆದೇಶದಂತೆ ಕುಂದಾಪುರ ಪೊಲೀಸರು ಕೂಡ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಹಾಡಹಗಲೇ ಕಲಬುರಗಿಯಲ್ಲಿ ಮಾರಾಕಾಸ್ತ್ರದಿಂದ ದಾಳಿ ಮಾಡಿ ವಿದ್ಯಾರ್ಥಿಯ ಕೊಲೆ

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police siren

ಗಾಂಜಾ ಮಾರಾಟ : ಮೂವರು ಪೊಲೀಸ್‌ ವಶ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

death

ಬಾವಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

SUICIDE

ಕವಯಿತ್ರಿ ಶ್ವೇತಾ ಕಜೆ ಆತ್ಮಹತ್ಯೆ

ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?