ಬಾಳಿಯೂರು ಜಂಕ್ಷನ್‌: ಶಾಲಾ ಬಸ್‌-ಬೈಕ್‌ ಢಿಕ್ಕಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು


Team Udayavani, Jan 14, 2023, 12:22 AM IST

0–accident

ಮಂಜೇಶ್ವರ: ಮೀಯ ಪದವು ಬಳಿಯ ಬಾಳಿಯೂರು ಜಂಕ್ಷನ್‌ನಲ್ಲಿ ಶಾಲಾ ಬಸ್‌ ಹಾಗೂ ಬೈಕ್‌ ಢಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ  ಸಂಭವಿಸಿದೆ.

ಮೀಯಪದವು ನಿವಾಸಿ, ಮೀಯ ಪದವು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ದರ್ಬೆ ಹರೀಶ್‌ ಶೆಟ್ಟಿ ಅವರ ಪುತ್ರ ಪ್ರೀತೇಶ್‌ ಶೆಟ್ಟಿ (20) ಹಾಗೂ ಮೀಯಪದವು ಬಳಿಯ ಬೆಜ್ಜಂಗಳ ನಿವಾಸಿ ಸುರೇಶ್‌ ಭಂಡಾರಿ ಅವರ ಪುತ್ರ ಅಭಿಷೇಕ್‌ (20) ಸಾವಿಗೀಡಾದವರು. ಚಿಗುರುಪಾದೆ ಕುಳೂರು ನಿವಾಸಿ ನಮಿತ್‌ (19) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತೇಶ್‌ ಶೆಟ್ಟಿ ಮಂಗಳೂರಿನ ಬಜಪೆಯ ಶ್ರೀ ದೇವಿ ಕಾಲೇಜಿನಲ್ಲಿ ಏವಿಯೇಶನ್‌ ಕೋರ್ಸ್‌ ಮಾಡು ತ್ತಿದ್ದರು. ಅಭಿಷೇಕ್‌ ಮಂಗಳೂರಿನ ಪ್ರೇರಣ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ನಮಿತ್‌ ಕೂಡ ಅದೇ ಕಾಲೇಜಿನಲ್ಲಿ ಪ್ರಥಮ ವರ್ಷ ಪದವಿ ಓದುತ್ತಿದ್ದಾರೆ. ಕಾಲೇಜಿಗೆಂದು ಬೈಕಿನಲ್ಲಿ ಹೋಗು ತ್ತಿದ್ದಾಗ ಉಪ್ಪಳದಿಂದ ಮೀಯಪದವು ಭಾಗಕ್ಕೆ ಹೋಗುತ್ತಿದ್ದ ಖಾಸಗಿ ಶಾಲಾ ಬಸ್‌ ಢಿಕ್ಕಿ ಹೊಡೆದಿದೆ. ಗಾಯಗೊಂಡ ಮೂವರನ್ನೂ ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದಿದ್ದು, ಪ್ರೀತೇಶ್‌ ಹಾಗೂ ಅಭಿಷೇಕ್‌ ದಾರಿಮಧ್ಯೆ ಸಾವಿಗೀಡಾದರು. ಪ್ರೀತೇಶ್‌ ಶೆಟ್ಟಿ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಅಭಿಷೇಕ್‌ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪ್ರೀತೇಶ್‌ ಶೆಟ್ಟಿಯ ತಂದೆ ಹಾಗೂ ಸಹೋದರ ಪ್ರಜ್ಞೆàಶ್‌ ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1-qwewe

Karwar ನೌಕಾನೆಲೆ :ಯುದ್ಧ ನೌಕೆಯ ರನ್ ವೇನಲ್ಲಿ ಯುದ್ಧ ವಿಮಾನ ಸಾಮರ್ಥ್ಯ ಪ್ರದರ್ಶನ

hk-patil

Tourism ಬೆಳವಣಿಗೆಗೆ ವಿಶೇಷ ಒತ್ತು:ಸಚಿವ ಎಚ್.ಕೆ.ಪಾಟೀಲ್

1-dsadd

CM ಗರಂ; ಬಂದಿರೋರು ಹತ್ತತ್ತು ವೋಟ್ ಹಾಕ್ಸಿದ್ರೆ ನಿಮ್ ಮಂಜಣ್ಣ ಮಂತ್ರಿಯಾಗ್ತಿದ್ದ

akhilesh

SP ‘ಮೃದು ಹಿಂದುತ್ವ’ ಧೋರಣೆ ಆರೋಪ: ಅಖಿಲೇಶ್ ಪ್ರತಿಕ್ರಿಯಿಸಿದ್ದು ಹೀಗೆ

1-sadas

Rabkavi Banhatti ಹಿಪ್ಪರಗಿ ಜಲಾಶಯ ಖಾಲಿ; ಆತಂಕದಲ್ಲಿ ಜನತೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CC CAMERAS

ಕಾಸರಗೋಡು: AI ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ

SUICIDE

ನೇಣು ಬಿಗಿದು ಯುವ ವೈದ್ಯೆ ಆತ್ಮಹತ್ಯೆ

arrestಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

crime scene

ಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಆಸ್ತಿಗಾಗಿ ಬಲಿಯಾದ ಸಹೋದರರು

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

1-qwewe

Karwar ನೌಕಾನೆಲೆ :ಯುದ್ಧ ನೌಕೆಯ ರನ್ ವೇನಲ್ಲಿ ಯುದ್ಧ ವಿಮಾನ ಸಾಮರ್ಥ್ಯ ಪ್ರದರ್ಶನ

hk-patil

Tourism ಬೆಳವಣಿಗೆಗೆ ವಿಶೇಷ ಒತ್ತು:ಸಚಿವ ಎಚ್.ಕೆ.ಪಾಟೀಲ್

1ewsas

Nagarhole; ಕಾಡುಪ್ರಾಣಿ ಬೇಟೆ: ಓರ್ವ ಸೆರೆ, ಮೂವರು ಪರಾರಿ

1-dsadd

CM ಗರಂ; ಬಂದಿರೋರು ಹತ್ತತ್ತು ವೋಟ್ ಹಾಕ್ಸಿದ್ರೆ ನಿಮ್ ಮಂಜಣ್ಣ ಮಂತ್ರಿಯಾಗ್ತಿದ್ದ

death

Hunasagi ಹೈಪವರ್ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು